ನವದೆಹಲಿ : ಗಣ್ಯರು, ರಾಜಕೀಯ ನಾಯಕರಿಗೆ ಭದ್ರತೆ ಅಧಿಕವಾಗಿರುತ್ತದೆ. ಹಲವು ರೀತಿಯ ಕಾರಣಗಳಿಗಾಗಿ ಅವರು ಪ್ರಯಾಣಿಸುವ ಮಾರ್ಗದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ. ಅಲ್ಲದೆ ವಿವಿಐಪಿಗಳದ್ದು ಅವಸರದ ಜೀವನವಾಗಿರುತ್ತದೆ. ಒಂದು ಕಾರ್ಯಕ್ರಮದ ಬಳಿಕ ಇನ್ನೊಂದು ಸಭೆ, ಸಮಾರಂಭಗಳಲ್ಲಿ ಭಾಗವಹಿಸಬೇಕಿರುತ್ತದೆ.
ಹೀಗಾಗಿ ಗಡಿಬಿಡಿಯ ಬದುಕಿಗೆ ಒಗ್ಗಿರುತ್ತಾರೆ. ಆದರೆ ಕೆಲವೊಂದು ತಮ್ಮದೇ ಲೋಕದಲ್ಲಿರುವ ರಾಜಕಾರಣಿಗಳು ತಮ್ಮ ಜೊತೆಗಿದ್ದವರನ್ನೇ ಮರೆತು ಬಿಡುತ್ತಾರೆ. ಇದೇ...
ಪ್ರಪಂಚದಲ್ಲಿ ತಾಯಿಗಿಂತ ಯಾವ ದೊಡ್ಡ ಯೋಧನೂ ಇಲ್ಲ ಅನ್ನೋ ಕೆಜಿಎಫ್ ಸಿನಿಮಾ ಡೈಲಾಗ್ ಎಂದೆಂದಿಗೂ ಪ್ರಸ್ತುತ. ಅದೆಂಥದ್ದೇ ಪರಿಸ್ಥಿತಿ ಇದ್ರೂ ತಾಯಿ ತನ್ನ ಮಗುವನ್ನು ರಕ್ಷಿಸ್ತಾಳೆ.ಗಾರೆ ಕೆಲಸ ಮಾಡ್ತಿದ್ರೂ ಸಹ ಮಗುವನ್ನು ಜೋಳಿಗೆಯಲ್ಲಿಟ್ಟುಕೊಂಡು ಕೆಲಸ ಮಾಡೋ ಅದೆಷ್ಟೋ ಮಹಿಳೆಯರನ್ನ ನೋಡಿರ್ತೀವಿ. ಹೀಗೆ ತಾಯಿ ಅನ್ನೋ ಕರುಣಾಮಯಿ, ವಾತ್ಸಲ್ಯದ ಸಾಗರದ ಬಗ್ಗೆ ಎಷ್ಟು ಹೇಳಿದ್ರೂ ಕಡಿಮೇನೇ.
ಅಂದಹಾಗೆ...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ...