Friday, June 12, 2026

shivaraj singh chouhan

ಹಿಂದೂ ಯುವಕನ ಕತ್ತಿಗೆ ಹಗ್ಗ ಕಟ್ಟಿ ಬೊಗಳು ಎಂದ ಯುವಕರು ಅರೆಸ್ಟ್, ಮನೆ ಧ್ವಂಸ

National News: ಭೋಪಾಲ್: ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳುವಂತೆ ಹೇಳಿದ ಮೂವರು ಯುವಕರನ್ನು ಬಂಧಿಸಿದ್ದು, ಅವರ ಮನೆಯನ್ನ ಕೂಡ ಧ್ವಂಸ ಮಾಡಲಾಗಿದೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಈ ಘಟನೆ ನಡೆದಿದ್ದು, ವಿಜಯ್‌ ರಾಮ್‌ ಚಂದಾನಿ ಎಂಬ ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳು ಹೇಳಿರುವ ಮತ್ತು ಥಳಿಸಿ, ಧಾರ್ಮಿಕವಾಗಿ ನಿಂದಿಸಿರುವ...

‘ ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ತೆಗೆದುಕೊಳ್ಳದಿದ್ದಲ್ಲಿ ಸಂಬಳ ನೀಡಲಾಗುವುದಿಲ್ಲ’

ದೇಶದಲ್ಲಿ ಕೋವಿಡ್ ಮೂರನೇ ಅಲೆ ಶುರುವಾಗಿದ್ದು, ಓಮಿಕ್ರಾನ್ ವೈರಸ್ ಲಗ್ಗೆ ಇಟ್ಟಿದೆ. ಈಗಾಗಲೇ ದೇಶದಲ್ಲಿ ಓಮಿಕ್ರಾನ್ ವೈರಸ್ ತಗುಲಿರುವವರ ಸಂಖ್ಯೆ ಇನ್ನೂರರ ಗಡಿ ದಾಟಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಲಸಿಕೆ ತೆಗೆದುಕೊಳ್ಳಲು ಸೂಚಿಸಲಾಗಿದೆ. ಲಸಿಕೆ ಪಡೆದರಷ್ಟೇ ಮಾಲ್, ಥಿಯೇಟರ್‌ಗಳಿಗೆ ಎಂಟ್ರಿ ಎಂಬ ಘೋಷಣೆಯೂ ಆಗಿದೆ. ಎಷ್ಟೋ ಜನ ಮೊದಲ ಡೋಸ್ ಅಷ್ಟೇ ತೆಗೆದುಕೊಂಡು...
- Advertisement -spot_img

Latest News

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು...
- Advertisement -spot_img