Sunday, September 20, 2026

#shivaraj tangadagi

ಸಚಿವರಿಂದ 3 ದಿನಗಳ ಬಿಗ್ ಗ್ರೌಂಡ್ ರಿಪೋರ್ಟ್: ಶಿವರಾಜ ಎಸ್. ತಂಗಡಗಿ

ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಶಿವರಾಜ ಎಸ್. ತಂಗಡಗಿ ಅವರು, ಬೆಳೆ ಹಾನಿ ವೀಕ್ಷಿಸಲು ಸ್ವತಃ ಕಣಕ್ಕಿಳಿದಿದ್ದಾರೆ. ಸಚಿವ ಶಿವರಾಜ ತಂಗಡಗಿ ಅವರು ಜಿಲ್ಲೆಯ ಗಂಗಾವತಿ, ಕನಕಗಿರಿ ಹಾಗೂ ಕುಷ್ಟಗಿ ತಾಲೂಕುಗಳ ವಿವಿಧ ಗ್ರಾಮಗಳಿಗೆ ಧಾವಿಸಿದ್ದು,...

70 ಸಾಧಕರಿಗೆ 2025ರ ರಾಜ್ಯೋತ್ಸವ ಪ್ರಶಸ್ತಿ

2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರು, ಗಣ್ಯರಿಗೆ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂಪ್ರದಾಯ ಇದೆ. ಈ ಬಾರಿ, ಸಚಿವ ಶಿವರಾಜ್‌ ತಂಗಡಗಿ ಅವರು ಪ್ರಶಸ್ತಿಗೆ ಭಾಜನರಾಗಿರುವ, 70 ಸಾಧಕರ ಹೆಸರನ್ನು ಘೋಷಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿನ 6 ಸಾಧಕರು, ಜಾನಪದ ಮತ್ತು ಸಂಕೀರ್ಣ ಕ್ಷೇತ್ರದಲ್ಲಿ...

ಸ್ವಪಕ್ಷದವರ ವಿರುದ್ಧವೇ ಮಾತು, ಅನ್ಸಾರಿ ಆಡಿಯೋ ವೈರಲ್

ಕೊಪ್ಪಳಕ್ಕೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಸ್ವಪಕ್ಷದವರ ವಿರುದ್ಧವೇ ಕಿಡಿಕಾರಿರುವ ಆಡಿಯೋ ವೈರಲ್ ಆಗಿದೆ.ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ‌ ಶಿವರಾಜ್ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ್, ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಪ್ಪಳದಲ್ಲಿ ನಡೆಯುತ್ತಿರುವ ಸಿಎಂ ಕಾರ್ಯಕ್ರಮಕ್ಕೆ, ಗಂಗಾವತಿಯಿಂದ 200ಕ್ಕೂ ಅಧಿಕ ಬಸ್ ಬಿಡಲಾಗಿದೆ. ನನ್ನ‌ ಗುಂಪಿನ ನಾಯಕರು...

ಶಿವರಾಜ್‌ ತಂಗಡಗಿ ಮೇಲೆ ಸಿದ್ದು ಪ್ರತಾಪ

ಏಯ್‌.. ನನ್ನ ನಿಲುವೇನಿಲ್ಲ. ಜನರ ನಿಲುವೇ ನಮ್ಮ ನಿಲುವು. ಅವರು ಏನ್‌ ಬರೆಸ್ತಾರೋ ಅದನ್ನೇ ಬರೆದುಕೊಳ್ತೀವಿ. ಹೀಗಂತ ಸಿಎಂ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ರು. ಅದು ಕೂಡ ತಮ್ಮ ಸಂಪುಟದ ಸಹೋದ್ಯೋಗಿ ಮೇಲೆ ಅನ್ನೋದು ಆಶ್ಚರ್ಯ. ಇವತ್ತು ಸಿದ್ದು ರೋಷಾಗ್ನಿಯಲ್ಲಿ ಬೆಂದಿದ್ದು ಸಚಿವ ಶಿವರಾಜ ತಂಗಡಗಿ. ಸಿದ್ದು ಸಿಟ್ಟಾಗಿದ್ದನ್ನು ಕಂಡ ತಂಗಡಗಿ, 1 ಕ್ಷಣ ತಬ್ಬಿಬ್ಬಾಗಿದ್ರು. ಶಾಸಕ...

ನಾಳೆಗೆ ಜಾತಿಗಣತಿ ಗಡುವು ಅಂತ್ಯ ಸಿದ್ದು ಸರ್ಕಾರದ ನಿರ್ಧಾರ ಏನು?

ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಶುರುವಾಗಿತ್ತು. ಇದೇ ಅಕ್ಟೋಬರ್‌ 7ರೊಳಗೆ ಜಾತಿಗಣತಿ ಮುಗಿಸಲು, ರಾಜ್ಯ ಸರ್ಕಾರ ಡೆಡ್‌ಲೈನ್‌ ಕೊಟ್ಟಿದೆ. ಆದ್ರಿನ್ನೂ ಸಮೀಕ್ಷೆ ಪೂರ್ಣಗೊಂಡಿಲ್ಲ. ಪ್ರಾರಂಭದಲ್ಲೇ ತಾಂತ್ರಿಕ ಸಮಸ್ಯೆ, ಸರ್ವರ್‌ ಪ್ರಾಬ್ಲಂ, ಸ್ಥಳ ಗೊಂದಲ ಸೇರಿದಂತೆ ಹಲವು ಕಾರಣಗಳಿಂದಾಗಿ, ಸಮೀಕ್ಷೆ ವಿಳಂಬವಾಗಿತ್ತು. ಜೊತೆಗೆ ಒಂದು ಕುಟುಂಬದ ಸಮೀಕ್ಷೆ ಮಾಡೋಕೆ ಕನಿಷ್ಠ ಅಂದ್ರೂ ಒಂದೂವರೆ...

Shivaraj Tangadagi “ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ” ಎಂಬ ಘೋಷವಾಕ್ಯ

ಹುಬ್ಬಳ್ಳಿ : ಧಾರವಾಡದಲ್ಲಿ ಹಿಂದುಳಿದ ವರ್ಗದ ಸಭೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ, ನವೆಂಬರ್ 1 ರಿಂದ ಒಂದು ವರ್ಷದ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಕರ್ನಾಟಕ ಹಬ್ಬವನ್ನು ಯಾವ ರೀತಿ ಆಚರಣೆ ಮಾಡಬೇಕು ಅಂತ ಕರ್ನಾಟಕದಾದ್ಯಂತ ಸಭೆ  ನಡೆಸುತ್ತಿದ್ದೇವೆ. ಎಲ್ಲಾ ಸಾಹಿತಿ, ಹಿರಿಯರ ಬಳಿ ಸಲಹೆ ತೆಗೆದುಕೊಳ್ಳುತ್ತಿದ್ದೇವೆ ಅವರ ಸಲಹೆ...

Shivaraj Tangadagi: ಸಭೆ ಕರೆದ‌ ಸಚಿವರ ನಡೆಗೆ ಸಾಹಿತಿಗಳಿಂದ‌‌ ಮೆಚ್ಚುಗೆ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವೀಡಿ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸುವ ಹಿನ್ನೆಲೆಯಲ್ಲಿ ಸಾಹಿತಿಗಳ ಜೊತೆ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...

Shivaraj Tangadagi: ಆರಗ‌ ಜ್ಞಾನೇಂದ್ರರನ್ನು ಜೈಲಿಗಟ್ಟಬೇಕು…!

ಕೊಪ್ಪಳ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಾಜಿ‌‌ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಲೆಕೆಟ್ಟಿದ್ದು, ಕೂಡಲೇ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕು ಎಂದು ಕೊಪ್ಪಳ‌ ಜಿಲ್ಲಾ‌ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ. ಶನಿವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಗೃಹ ಸಚಿವರಾಗಿ ಕೆಲಸ‌ ಮಾಡಿದ‌ ಆರಗ...

Shivaraj Tangadagi : ಹತಾಶೆಯಿಂದ ಹೆಚ್.ಡಿ.ಕೆ ಮಾತನಾಡುತ್ತಿದ್ದಾರೆ : ಸಚಿವ ತಂಗಡಗಿ

Political News : ವಿಧಾನಸಭೆ ಫಲಿತಾಂಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಟ್ಟುಕೊಂಡಿದ್ದ ಆಸೆಗೆ ಫಲಿತಾಂಶ ತಣ್ಣೀರು ಎರೆಚಿದಂತಾಗಿದ್ದು, ಹೀಗಾಗಿ ಹತಾಶೆಗೊಂಡು ಮಾತನಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ. ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಕ್ಕೆ ಯಾವುದೇ...

Rainbow kannada; ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಅವರು ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪತ್ರ ತಮ್ಮ ಮಾಹಿತಿಗಾಗಿ https://karnatakatv.net/karkala-road-kinnigoli-roadwidening/ https://karnatakatv.net/ramakrishna-ashram-co-operative-bayler/ https://karnatakatv.net/kolara-bjp-protest-%e0%b2%b0%e0%b2%be%e0%b2%9c%e0%b3%8d%e0%b2%af-%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%a6-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a6/
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img