Friday, August 8, 2025

shivaraj tnagadagi

Tungabadra; ರೈತರ ಬೇಡಿಕೆ ಮೇರೆಗೆ ತುಂಗಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ:

ನವದೆಹಲಿ:“ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ” ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿಗಳು ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಗುರುವಾರ ಮಾತನಾಡಿದರು.“ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ....
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img