Thursday, September 17, 2026

shivaraj tnagadagi

Tungabadra; ರೈತರ ಬೇಡಿಕೆ ಮೇರೆಗೆ ತುಂಗಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ:

ನವದೆಹಲಿ:“ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ” ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿಗಳು ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಗುರುವಾರ ಮಾತನಾಡಿದರು.“ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ....
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img