Tuesday, May 21, 2024

Shivarajkumar

Jollywood Studio: ಬಿಡದಿ ಸಮೀಪ ಪ್ರಾರಂಭವಾದ ‘ಜಾಲಿವುಡ್ ಸ್ಟುಡಿಯೋಸ್:

ಬೆಂಗಳೂರು: ಬಿಡದಿಯ ಸಮೀಪ ವೇಲ್ಸ್ ಗ್ರೂಪ್‌ನ ಸಂಸ್ಥಾಪಕರಾದ ಐಶರಿ ಕೆ ಗಣೇಶ್ ಅವರ ಸಾರಥ್ಯದ "ಜಾಲಿವುಡ್" ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಸಂಸ್ಥೆ ನಿರ್ಮಾಣವಾಗಿದ್ದು ಈ ಸ್ಟುಡಿಯೋವನ್ನು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಹಾಗೂ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ  "ಜಾಲಿವುಡ್" ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ...

’ಹಾಸ್ಟೆಲ್ ಹುಡುಗರ’ ಸಕ್ಸಸ್ ಪಾರ್ಟಿಗೆ ಸಾಥ್ ಕೊಟ್ಟ ಶಿವಣ್ಣ..HHB ಸಿನಿಮಾ ಬಗ್ಗೆ ಏನಂದ್ರು ಮಾಸ್ ಲೀಡರ್?

Movie News: ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆನ್ನು ತಟ್ಟಿದ್ದಾರೆ. ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರಚಾರ ಮಾಡಿ, ಇಡೀ ಸ್ಯಾಂಡಲ್ ವುಡ್ ಸಾಥ್ ಕೊಟ್ಟಿರುವ ನಿತಿನ್ ಕೃಷ್ಣಮೂರ್ತಿ...

ShivarajKumar : ಶಿವರಾಜ್ ಕುಮಾರ್ ಕೈಯಲ್ಲಿರೋ ಸಿನಿಮಾಗಳೆಷ್ಟು ಗೊತ್ತಾ..?!

film News: ಇತ್ತೀಚೆಗಷ್ಟೇ ಹುಟ್ಟುಹಬ್ಬವನ್ನು ಆಚರಿಸಿ ಅಭಿಮಾನಿಗಳಿಗೆ ಮತ್ತಷ್ಟು ಖುಷಿ ನೀಡಿದ ಹ್ಯಾಟ್ರಿಕ್  ಹೀರೋ ಇದೀಗ ಮತ್ತೆ ಚಿತ್ರರಂಗದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಮೇಲಿಂದ ಮೇಲೆ ತಮ್ಮ ಸಿನಿಮಾಗಳ ಪೋಸ್ಟರ್ ರಿಲೀಸ್ ಮಾಡಿ ಫ್ಯಾನ್ಸ್ ಗೆ ಫುಲ್ ಸರ್ಪ್ರೈಸ್ ಕೊಟ್ಟಿದ್ದಾರೆ. ಪರಭಾಷೆಯ ಕಡೆಗೂ ನಟನಾ  ಒಲವನ್ನು ತೋರಿರೋ ಶಿವರಾಜ್ ಕೈಯಲ್ಲಿರೋ ಸಿನಿಮಾಗಳೆಷ್ಟು ..?  ಶಿವರಾಜ್ ಕುಮಾರ್ ಅವರ...

ಪ್ರತಾಪ್ ಸಿಂಹ ಟ್ವೀಟ್‌ಗೆ ನೆಟ್ಟಿಗರ ಆಕ್ರೋಶ: ಅಂಥಾದ್ದೇನು ಹೇಳಿದರು ಈ ಸಂಸದರು..?

ಬೆಂಗಳೂರು: ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್, ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಶಿವಮೊಗ್ಗದ ಸೊರಬದಲ್ಲಿ ಸಹೋದರ ಮಧು ಬಂಗಾರಪ್ಪ ಪರ ಪ್ರಚಾರ ಮಾಡಿದ್ದಾರೆ. ಅಲ್ಲದೇ ಗೀತಾ ಶಿವರಾಜ್‌ಕುಮಾರ್ ತಂದೆಯವರಾದ ದಿ. ಬಂಗಾರಪ್ಪನವರೂ ಕೂಡ ಕಾಂಗ್ರೆಸ್‌ನಲ್ಲಿದ್ದವರು. ಹೀಗಾಗಿ ಅವರ ಅಳಿಯ ನಟ ಶಿವರಾಜ್‌ಕುಮಾರ್ ಕಾಂಗ್ರೆಸ್ ಪರ ಪ್ರಚಾರ ಮಾಡಲು ಮುಂದಾಗಿದ್ದಾರೆ. ಇಂದು ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ...

ಶಿವಣ್ಣ ಜೊತೆ ಸಿನಿಮಾದಲ್ಲಿ ನಟಿಸಲು ಮುಂದಾದ ಬಾಲಿವುಡ್ ನಟ ಅನುಪಮ್ ಖೇರ್

Sandalwood news: ಹ್ಯಾಟ್ರಿಕ್ ಹಿರೊ ಶಿವರಾಜಕುಮಾರ್ ಜೊತೆ ತೆರೆ ಹಂಚಿಕೊಳ್ಳಲು ಬೆಂಗಳೂರಿಗೆ ಆಗಮಿಸಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಚಂದನವನಕ್ಕೆ ಕಾಲಿಟ್ಟಿದ್ದಾರೆ.ಹೌದು ವಿಕ್ಷಕರೆ ಹ್ಯಾಟ್್ಇಕ್ ಹೀರೋ ಶಿವಣ್ಣ ನವರು ಶ್ರೀನಿ ನಿರ್ದೆಶನದ ಘೋಸ್ಟ್ ಸಿನಿಮಾದಲ್ಲಿ ನಟಿಸುತಿದ್ದು  ಬಾಲಿವುಡ್ನ ಹಿರಿಯನಟ  ಅನುಪಮ್ ಖೇರ್ ಕನ್ನಡದ ಘೋಸ್ಟ್ ಇನ್ನುವ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು...

ಶಿವಣ್ಣ ಅಭಿನಯದ ‘ವೇದ’ ಓಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ !

FilmNews ಬೆಂಗಳೂರು(ಫೆ.7): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ...

“ವಿಕ್ರಾಂತ್ ರೋಣ” ಟ್ರೈಲರ್ ಇವೆಂಟ್‌ಗೆ ಸ್ಯಾಂಡಲ್‌ವುಡ್ ಸಮಾಗಮ..!

https://www.youtube.com/watch?v=uA9qot4mHMo   ಕಿಚ್ಚ ಸುದೀಪ್ ಕಳೆದ ಮೂರು ವರ್ಷಗ ಳಿಂದ ಒಂದು ಕನಸ್ಸನ್ನು ನನಸು ಮಾಡೋದಕ್ಕೆ ತನ್ನ ಅನುಭವವನ್ನೆಲ್ಲ ಧಾರೆ ಎರೆದಿದ್ದಾರೆ..ಸುದೀಪ್ ಯಾವ ಕನಸಿಗೆ ಇಷ್ಟೆಲ್ಲ ಕಸರತ್ತು ಮಾಡಿದ್ದಾರೆ ಅಂತ ಕೇಳಿದ್ರೆ ಅದಕ್ಕೆ ಉತ್ತರ "ವಿಕ್ರಾಂತ್ ರೋಣ"..ಇದೀಗ  ವಿಕ್ರಾಂತ್ ರೋಣ ಟ್ರೈಲರ್ ರಿಲೀಸಾಗಿದ್ದು, ಮಾಣಿಕ್ಯನ ಹೊಸ ಸಾಹಸಕ್ಕೆ ಸಾಥ್ ನೀಡಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್ಸ್ ಗಳು.. ವಿಕ್ರಾಂತ್  ರೋಣ.....

ಶಿವಣ್ಣ ಆರೋಗ್ಯದಲ್ಲಿ ಏರುಪೇರು..!

ಕರುನಾಡ ಚಕ್ರವರ್ತಿ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಸದಾ ಆಕ್ಟೀವ್ ಪರ್ಸನ್ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷಯ..ಆದರೆ ಇಂದು ದಿಢೀರಂತ ಬೆಳಿಗ್ಗೆ ಶಿವಣ್ಣನ ಅಭಿಮಾನಿಗಳ ವಲಯದಲ್ಲಿ ಸುದ್ದಿಯೊಂದು ಹರಿದಾಡಿತು. ಸದ್ಯ ವೇದಾ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರೊ ಶಿವಣ್ಣ ಚಿತ್ರೀಕರಣದ ವೇಳೆಯಲ್ಲಿ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರಿನ ಜೆಎಸೆಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಜನರಲ್ ಚೆಕಪ್...

ಶಿರಸಿಯಲ್ಲಿ ನ.೨೮ ಕ್ಕೆ ಅಪ್ಪು ನುಡಿ ನಮನ

ಶಿರಸಿ : ಕದಂಬ ಕಲಾ ವೇದಿಕೆ ಶಿರಸಿ, ಶಿರಸಿ ಕರೋಕೆ ಸ್ಟುಡಿಯೊ ಹಾಗೂ ಅರುಣೋದಯ ಟ್ರಸ್ಟ್ ಸಂಯುಕ್ತ ಆಶ್ರದಲ್ಲಿ ನ.೨೮ ರಂದು ಸಂಜೆ ೫ ಘಂಟೆಯಿAದ ನಗರದ ಹೊಟೆಲ್ ಸುಪ್ರಿಯಾ ಇಂಟರ್ನ್ಯಾಷನಲ್‌ನ ಸಭಾಭವನದಲ್ಲಿ ಮರಣೋತ್ತರ ಕರ್ನಾಟಕ ರತ್ನ ಗೌರವಕ್ಕೆ ಭಾಜನರಾದ ಮರೆಯಲಾಗದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ನಮನ, `ಕರ್ನಾಟಕ ರತ್ನ ನುಡಿ...

ಭಜರಂಗಿ-2 ಭರ್ಜರಿ ರೆಸ್ಪಾನ್ಸ್, ಡೈರೆಕ್ಟರ್ ಹರ್ಷ ಹೇಳಿದ್ದೇನು,,?

www.karnatakatv.net:ದೀಪಾವಳಿ ಹಬ್ಬವನ್ನು ಗಮನದಲ್ಲಿ ಇಟ್ಟುಕೊಂಡು ಭಜರಂಗಿ2 ಸಿನಿಮಾವನ್ನು ರಿಲೀಸ್ ಮಾಡಲಾಗಿತ್ತು. ಅಕ್ಟೋಬರ್ 29ರಂದು ಭಜರಂಗಿ2 ಚಿತ್ರಮಂದಿರಗಳಿಗೆ ಗ್ರ‍್ಯಾಂಡ್ ಎಂಟ್ರಿ ಕೊಟ್ಟಿತ್ತು. ಫಸ್ಟ್ ಡೇ ಫಸ್ಟ್ ಶೋ ನೋಡಿದ ಶಿವರಾಜ್‌ಕುಮಾರ್ ಫ್ಯಾನ್ಸ್ ಗಳು ಫುಲ್ ಖುಷಿಯಾಗಿದ್ದರು. ಕಥೆ, ಚಿತ್ರಕಥೆ, ಶಿವಣ್ಣನ ನಟನೆ, ಹರ್ಷ ನಿರ್ದೇಶಕನಕ್ಕೆ ಪ್ರೇಕ್ಷಕರು ಫಿದಾ ಆಗಿದ್ದು, ಅದರಲ್ಲೂ ಸಿನಿಮಾಗಾಗಿ ಬಳಸಿದ ಗ್ರಾಫಿಕ್ಸ್ ಕಂಡು...
- Advertisement -spot_img

Latest News

Health Tips: ಪೇನ್ ಕಿಲ್ಲರ್ ತೆಗೆದುಕೊಳ್ಳುವ ಮುನ್ನ ಎಚ್ಚರವಿರಲಿ.. ಇದೇ ಚಟವಾಗದಿರಲಿ..

Health Tips: ದೇಹದ ಯಾವುದೇ ಭಾಗದಲ್ಲಿ ನೋವಾದರೂ ಕೆಲವರು ಪಟ್ ಅಂತಾ ಪೇನ್ ಕಿಲ್ಲರ್ ತೆಗೆದುಕೊಳ್ಳುತ್ತಾರೆ. ಆ ತಕ್ಷಣ ನೋವು ಹೊರಟು ಹೋಗುತ್ತದೆ. ಮತ್ತೊಮ್ಮೆ ಇದೇ...
- Advertisement -spot_img