Sunday, April 13, 2025

Shivarajkumar

ಶಿವಣ್ಣ ಆರೋಗ್ಯದಲ್ಲಿ ಏರುಪೇರು..!

ಕರುನಾಡ ಚಕ್ರವರ್ತಿ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಸದಾ ಆಕ್ಟೀವ್ ಪರ್ಸನ್ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷಯ..ಆದರೆ ಇಂದು ದಿಢೀರಂತ ಬೆಳಿಗ್ಗೆ ಶಿವಣ್ಣನ ಅಭಿಮಾನಿಗಳ ವಲಯದಲ್ಲಿ ಸುದ್ದಿಯೊಂದು ಹರಿದಾಡಿತು. ಸದ್ಯ ವೇದಾ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರೊ ಶಿವಣ್ಣ ಚಿತ್ರೀಕರಣದ ವೇಳೆಯಲ್ಲಿ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರಿನ ಜೆಎಸೆಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಜನರಲ್ ಚೆಕಪ್...

ಶಿರಸಿಯಲ್ಲಿ ನ.೨೮ ಕ್ಕೆ ಅಪ್ಪು ನುಡಿ ನಮನ

ಶಿರಸಿ : ಕದಂಬ ಕಲಾ ವೇದಿಕೆ ಶಿರಸಿ, ಶಿರಸಿ ಕರೋಕೆ ಸ್ಟುಡಿಯೊ ಹಾಗೂ ಅರುಣೋದಯ ಟ್ರಸ್ಟ್ ಸಂಯುಕ್ತ ಆಶ್ರದಲ್ಲಿ ನ.೨೮ ರಂದು ಸಂಜೆ ೫ ಘಂಟೆಯಿAದ ನಗರದ ಹೊಟೆಲ್ ಸುಪ್ರಿಯಾ ಇಂಟರ್ನ್ಯಾಷನಲ್‌ನ ಸಭಾಭವನದಲ್ಲಿ ಮರಣೋತ್ತರ ಕರ್ನಾಟಕ ರತ್ನ ಗೌರವಕ್ಕೆ ಭಾಜನರಾದ ಮರೆಯಲಾಗದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ನಮನ, `ಕರ್ನಾಟಕ ರತ್ನ ನುಡಿ...

ಭಜರಂಗಿ-2 ಭರ್ಜರಿ ರೆಸ್ಪಾನ್ಸ್, ಡೈರೆಕ್ಟರ್ ಹರ್ಷ ಹೇಳಿದ್ದೇನು,,?

www.karnatakatv.net:ದೀಪಾವಳಿ ಹಬ್ಬವನ್ನು ಗಮನದಲ್ಲಿ ಇಟ್ಟುಕೊಂಡು ಭಜರಂಗಿ2 ಸಿನಿಮಾವನ್ನು ರಿಲೀಸ್ ಮಾಡಲಾಗಿತ್ತು. ಅಕ್ಟೋಬರ್ 29ರಂದು ಭಜರಂಗಿ2 ಚಿತ್ರಮಂದಿರಗಳಿಗೆ ಗ್ರ‍್ಯಾಂಡ್ ಎಂಟ್ರಿ ಕೊಟ್ಟಿತ್ತು. ಫಸ್ಟ್ ಡೇ ಫಸ್ಟ್ ಶೋ ನೋಡಿದ ಶಿವರಾಜ್‌ಕುಮಾರ್ ಫ್ಯಾನ್ಸ್ ಗಳು ಫುಲ್ ಖುಷಿಯಾಗಿದ್ದರು. ಕಥೆ, ಚಿತ್ರಕಥೆ, ಶಿವಣ್ಣನ ನಟನೆ, ಹರ್ಷ ನಿರ್ದೇಶಕನಕ್ಕೆ ಪ್ರೇಕ್ಷಕರು ಫಿದಾ ಆಗಿದ್ದು, ಅದರಲ್ಲೂ ಸಿನಿಮಾಗಾಗಿ ಬಳಸಿದ ಗ್ರಾಫಿಕ್ಸ್ ಕಂಡು...

ರಿಲೀಸ್ ಆಯ್ತು ಶಿವಣ್ಣನ ‘ಭಜರಂಗಿ-2’ ಮೋಷನ್ ಪೋಸ್ಟರ್… ‘ಜಗ್ರವ’ನ ಖದರ್ ಗೆ ಸಿನಿಪ್ರೇಕ್ಷಕರಿಂದ ಜೈಕಾರ್…

ನಿರ್ದೇಶಕ ಎ.ಹರ್ಷ ಹಾಗೂ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಮೋಸ್ಟ್ ಅಪ್ ಕಮ್ಮಿಂಗ್ ಭಜರಂಗಿ-2 ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಸಖತ್ ಕ್ಯೂರಿಯಾಸಿಟಿ ಹುಟ್ಟಿಸುವ ಮೋಷನ್ ಪೋಸ್ಟರ್ ನಲ್ಲಿ ಕಿರಕಿ ಅನ್ನೋ ಹೊಸ ಪ್ರಪಂಚದ ಅನಾವರಣ ಮಾಡಲಾಗಿದೆ. ಕಿರಕಿ ಸಾಮ್ರಾಜ್ಯದ ದೊರೆ ಜಗ್ರವ.. ಆತನ ಸಹಚರರು..ಬ್ಯಾಗ್ ಗ್ರೌಂಡ್ ಮ್ಯೂಸಿಕ್, ಮೇಕಿಂಗ್...

ಮಾರ್ಕೆಟ್ ನಲ್ಲಿ ಗಿಜಿ ಗಿಜಿ… ಬಸ್ ಫುಲ್ ರಶ್…ಥಿಯೇಟರ್ ಗೆ ಮಾತ್ರ ಯಾಕೆ ನಿರ್ಬಂಧ..? ಸರ್ಕಾರದ ವಿರುದ್ಧ ಸ್ಯಾಂಡಲ್ ವುಡ್ ಅಸಮಾಧಾನ…!

ಕೊರೋನಾ ಲಾಕ್ ಡೌನ್ ಬಳಿಕ ಸತತ ಒಂದು ವರ್ಷದ ಬಳಿಕ ಸಿನಿಮಾ ಮಂದಿರಗಳಲ್ಲಿ 100% ರಷ್ಟು ಆಸನಗಳ ಭರ್ತಿಗೆ ಕೇಂದ್ರ ಸರ್ಕಾರವೇನು ಅನುಮತಿ ಕೊಟ್ಟಿದೆ. ಆದ್ರೆ ರಾಜ್ಯ ಸರ್ಕಾರ ಈ ಆದೇಶವನ್ನು ತಡೆ ನೀಡಿ, ತಿಂಗಳಾತ್ಯಂದವರೆಗೆ 50% ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿದೆ. ಸರ್ಕಾರದ ಈ ತೀರ್ಮಾನವನ್ನು ಗಾಂಧಿನಗರ ಮಂದಿ ಪ್ರಶ್ನಿಸ್ತಿದ್ದಾರೆ. ಕನ್ನಡದ...

ಶಿವಣ್ಣ ನಟನೆಯ ‘ಭಜರಂಗಿ-2’ ಚಿತ್ರದ ಮೋಷನ್ ಪೋಸ್ಟರ್, ಟೈಟಲ್ ಟ್ರ್ಯಾಕ್ ಫೆಬ್ರವರಿಗೆ ರಿಲೀಸ್..!

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ನಿರ್ದೇಶಕ ಎ.ಹರ್ಷ ಕಾಂಬಿನೇಷನ ಮೋಸ್ಟ್ ಅಪ್ ಕಮ್ಮಿಂಗ್ ಸಿನಿಮಾ ಭಜರಂಗಿ-2. ಎಲ್ಲವೂ ಅಂದುಕೊಂಡಂತೆ ಹಾಗಿದ್ರೆ ಇಷ್ಟರಲ್ಲಾಗಲೇ ತೆರೆಮೇಲೆ ಭಜರಂಗಿ-2 ಸಿನಿಮಾ ಅಬ್ಬರಿಸಬೇಕಿತ್ತು. ಆದ್ರೆ ಚೀನಿ ವೈರಸ್ ಕೊರೋನಾ ಹೊಡೆತಕ್ಕೆ ಎಲ್ಲವೂ ತಲೆಗೆಳಗಾಗಿದೆ. ಶಿವಣ್ಣನ ಹುಟ್ಟುಹಬ್ಬಕ್ಕೆ ರಿಲೀಸ್ ಆದ ಟೀಸರ್ ಸಖತ್ ಸುದ್ದು ಮಾಡಿದ್ದು ಬಿಟ್ರೆ ಸಿನಿಮಾದ ಬಗ್ಗೆ...

2020ರ ಸೌತ್ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪ್ರಕಟ-ಶಿವರಾಜ್ ಕುಮಾರ್, ರಕ್ಷಿತ್ ಶೆಟ್ಟಿ ಪ್ರಶಸ್ತಿಗೆ ಭಾಜನ…

2020ರ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅತ್ಯುತ್ತಮ ಬಹುಮುಖ ಪ್ರಶಸ್ತಿ ಶಿವರಾಜ್ ಕುಮಾರ್ ಪಾಲಾಗಿದ್ದು, ಅವನೇ ಶ್ರೀಮನ್ನಾರಾಯಣ ಸಿನಿಮಾ ನಟನೆಗೆ ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಯಜಮಾನ ಸಿನಿಮಾದ ನಟನೆಗೆ ತಾನ್ಯಾ ಹೋಪ್ ಗೆ ಅತ್ಯುತ್ತಮ...

ಲಂಡನ್ ನಲ್ಲಿ ಪತ್ನಿಯೊಂದಿಗೆ ಶಿವಣ್ಣ ಜಾಲಿ ರೌಂಡ್ಸ್

ಯಶಸ್ವಿ ಭುಜದ ಶಸ್ತ್ರಚಿಕಿತ್ಸೆ ನಂತರ ಚೇತರಿಸಿಕೊಳ್ಳುತ್ತಿರುವ ಶಿವಣ್ಣ, ಪತ್ನಿ ಗೀತಾ ಅವರ ಜೊತೆ ಲಂಡನ್ ರೌಂಡ್ಸ್ ಹಾಕುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಭುಜದ ನೋವಿನಿಂದ ಬಳಲುತ್ತಿದ್ದ ಶಿವಣ್ಣ, ಇತ್ತೀಚೆಗಷ್ಟೇ ಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ರು. ಅಲ್ಲೇ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಿವಣ್ಣ, ತಮ್ಮ ಹುಟ್ಟುಹಬ್ಬವನ್ನು ಸಹಿತ, ಅಲ್ಲಿಯೇ ಆಚರಿಸಿಕೊಂಡಿದ್ದಾರು. ಸದ್ಯ ರೆಸ್ಟ್ ನಲ್ಲಿರುವ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img