Friday, March 13, 2026

#shivarajthangadagi

ತುಂಗಭದ್ರಾ ಜಲಾಶಯ ತುಂಬುತ್ತಿದೆ ಗೇಟ್ ಓಪನ್‌ ಆಗ್ತಿಲ್ಲ!

ತುಂಗಾಭದ್ರಾ ಡ್ಯಾಂ ಅಪಾಯದ ಸ್ಥಿತಿಯಲ್ಲಿದೆಯಾ ಎಂಬ ಆತಂಕ ಮೂಡುತ್ತಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ, ಅಂದರೆ, ಇಲ್ಲಿಗೆ ಸರಿಯಾಗಿ ಒಂದು ವರ್ಷದ ಹಿಂದೆ ಅನಾಹುತ ನಡೆದಿತ್ತು. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟೊಂದು ತುಂಬಿದ್ದ ಜಲಾಶಯದ ನೀರಿನ ಪ್ರೆಶರ್‌ನಿಂದಾಗಿ ಕಿತ್ತುಕೊಂಡು, ನೀರಿನಲ್ಲಿ ಕೊಚ್ಚಿ ಹೋಗಿತ್ತು. ಅದರಿಂದ ಅಪಾರ ಪ್ರಮಾಣದಲ್ಲಿ ನೀರು ಪೋಲಾಗಿತ್ತು. ಈ ವರ್ಷ, ಜಲಾಶಯದ 7...

Shivaraj Thangadagi : ಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಚಿಪ್ಪು ಗ್ಯಾರಂಟಿ : ಸಚಿವ ಶಿವರಾಜ್ ತಂಗಡಗಿ

Chithradurga News: ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಬಿಜೆಪಿಯವರಿಗೆ ಚಿಪ್ಪು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ. ಶ್ರೀ‌ ಸಿದ್ದರಾಮೇಶ್ವರ ಮಹಾಸಂಸ್ಥಾನದ ಭೋವಿ ಗುರುಪೀಠದ ಪೀಠಾಧ್ಯಕ್ಷ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳನ್ನು ಮಂಗಳವಾರ ಸಚಿವರು ಭೇಟಿಯಾದ ಬಳಿಕ ...
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img