Thursday, April 30, 2026

#shivarajthangadagi

ತುಂಗಭದ್ರಾ ಜಲಾಶಯ ತುಂಬುತ್ತಿದೆ ಗೇಟ್ ಓಪನ್‌ ಆಗ್ತಿಲ್ಲ!

ತುಂಗಾಭದ್ರಾ ಡ್ಯಾಂ ಅಪಾಯದ ಸ್ಥಿತಿಯಲ್ಲಿದೆಯಾ ಎಂಬ ಆತಂಕ ಮೂಡುತ್ತಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ, ಅಂದರೆ, ಇಲ್ಲಿಗೆ ಸರಿಯಾಗಿ ಒಂದು ವರ್ಷದ ಹಿಂದೆ ಅನಾಹುತ ನಡೆದಿತ್ತು. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟೊಂದು ತುಂಬಿದ್ದ ಜಲಾಶಯದ ನೀರಿನ ಪ್ರೆಶರ್‌ನಿಂದಾಗಿ ಕಿತ್ತುಕೊಂಡು, ನೀರಿನಲ್ಲಿ ಕೊಚ್ಚಿ ಹೋಗಿತ್ತು. ಅದರಿಂದ ಅಪಾರ ಪ್ರಮಾಣದಲ್ಲಿ ನೀರು ಪೋಲಾಗಿತ್ತು. ಈ ವರ್ಷ, ಜಲಾಶಯದ 7...

Shivaraj Thangadagi : ಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಚಿಪ್ಪು ಗ್ಯಾರಂಟಿ : ಸಚಿವ ಶಿವರಾಜ್ ತಂಗಡಗಿ

Chithradurga News: ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಬಿಜೆಪಿಯವರಿಗೆ ಚಿಪ್ಪು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ. ಶ್ರೀ‌ ಸಿದ್ದರಾಮೇಶ್ವರ ಮಹಾಸಂಸ್ಥಾನದ ಭೋವಿ ಗುರುಪೀಠದ ಪೀಠಾಧ್ಯಕ್ಷ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳನ್ನು ಮಂಗಳವಾರ ಸಚಿವರು ಭೇಟಿಯಾದ ಬಳಿಕ ...
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img