Friday, July 24, 2026

Shivaram Hebbar

Mundagodu News: ರೈತ ವರ್ಗ ಖುಷಿಯಾಗಿದ್ದರೆ ನಾವೆಲ್ಲ ಖುಷಿಯಾಗಿರಲು ಸಾಧ್ಯ: ಶಾಸಕ ಶಿವರಾಮ್ ಹೆಬ್ಬಾರ್

Uttara Kannada News: ಮುಂಡಗೋಡ ತಾಲೂಕಿನ ಕೊಡಂಬಿ ಗ್ರಾಮದ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್, ಮಳೆಗೋಸ್ಕರ ದೇವರಲ್ಲಿ ಮೊದಲು ಪ್ರಾರ್ಥನೆ ಮಾಡಿದ ಶಾಸಕರು, ಮಳೆ ಒಂದು ಚನ್ನಾಗಿ ಆದರೆ ರೈತ ವರ್ಗ ಖುಷಿಯಾಗಿ ಇರುತ್ತೆ. ಅವರು ಖುಷಿಯಾಗಿದ್ದರೆ ನಾವು ಚನ್ನಾಗಿ ಇರುತೇವೆ ಎಂದರು. ಸರ್ಕಾರ ಈಗಾಗಲೇ 5 ಗ್ಯಾರಂಟಿ ಕೊಟ್ಟು ಮತ್ತೆ...

ಕೆಲಸಕ್ಕೆ ವಿಳಂಬ ಮಾಡುತ್ತಿದ್ದ ಕಂದಾಯ ನಿರೀಕ್ಷಕರ ವಿರುದ್ಧ ಶಾಸಕ ಶಿವರಾಮ್ ಹೆಬ್ಬಾರ್ ಅಸಮಾಧಾನ

Uttara Kannada: ಮುಂಡಗೋಡ ಪಟ್ಟಣದ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟುಮಾಡುತ್ತಿದ್ದ ಅಧಿಕಾರಿಗಳ ವಿರುದ್ಧ ಶಾಸಕ ಶಿವರಾಮ ಹೆಬ್ಬಾರ್ ಅವರು ಕಠಿಣ ನಿಲುವು ತಾಳಿದ್ದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕ ಸೇವೆಯಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬವನ್ನು ಸಹಿಸದ ಅವರು, ಜನರ ಹಿತಾಸಕ್ತಿಗೆ ಆದ್ಯತೆ ನೀಡುವ ಮೂಲಕ ಜವಾಬ್ದಾರಿಯುತ ಆಡಳಿತಕ್ಕೆ ಒತ್ತು ನೀಡಿದರು....

DK Shivakumar Dinner Politics | ಬೆಳಗಾವಿಯಲ್ಲಿ ಡಿಕೆಶಿ ಭರ್ಜರಿ ಶಕ್ತಿ ಪ್ರದರ್ಶನ; ಔತಣಕೂಟದಲ್ಲಿ ಸೋಮಶೇಖರ್‌ ಭಾಗಿ!

ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಅಂತರಿಕ ಕಲಹ, ನಾಯಕತ್ವ ಎಡೆಬಿಡದೇ ಚರ್ಚೆಗೆ ಗ್ರಾಸವಾಗುತ್ತಿರುವ ಸಮಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗ ಒಂದೆಡೆ ಗುಪ್ತ ಭೇಟಿ ಹಾಗೂ ಭೋಜನ ಕೂಟಗಳನ್ನು ಆಯೋಜಿಸಿಕೊಂಡಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹ ಔತಣಕೂಟದ ನೆಪದಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಗುರುವಾರ...

ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರು ಜಾಸ್ತಿ ದಿನ ಆ ಪಕ್ಷದಲ್ಲಿ ಇರಲ್ಲ: ಶಾಸಕ ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ ಬಿಜೆಪಿಯಿಂದ ಅಮಾನತು ವಿಚಾರದ ಬಗ್ಗೆ ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿದ್ದು, ಬಿಜೆಪಿಯಲ್ಲಿನ ವ್ಯವಸ್ಥೆ ಅವರಿಬ್ಬರಿಗೂ ಒಗ್ಗಿಲ್ಲ. ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದವರು ಅಲ್ಲಿ ಇರಲು ಸಾಧ್ಯವಿಲ್ಲ. ಬಿಜೆಪಿಯಲ್ಲಿನ ಸದ್ಯದ ಪರಿಸ್ಥಿತಿ, ವ್ಯವಸ್ಥೆ , ರಾಜಕೀಯ ಬಗ್ಗೆ ಇವರು...

ಶಿವನಿಗೆ ಜಲಾಭಿಷೇಕ ಮಾಡುವುದೇಕೆ..?

ಶಿವ ಒಲಿಬೇಕೆಂದಲ್ಲಿ, ನೀವು ಭಕ್ಷ್ಯ, ಭೋಜನಗಳನ್ನು ನೈವೇದ್ಯ ಮಾಡುವುದು ಬೇಡ, ಚಿನ್ನಾಭರಣವನ್ನು ಹಾಕುವುದು ಬೇಡ, ತರಹ ತರಹದ ಹೂಗಳನ್ನು ಇಡುವುದು ಬೇಡ, ಪ್ರಾಣಿ ಬಲಿಯಂತೂ ಬೇಡವೇ ಬೇಡ. ಬರೀ ಒಮ್ಮೆ ಜಲಾಭಿಷೇಕ ಮಾಡಿ, ಬಿಲ್ವಪತ್ರೆ ಅರ್ಪಿಸಿದರೆ ಸಾಕು, ಶಿವ ಒಲಿದೇ ಬಿಡುತ್ತಾನೆ. ಶಂಭೋ ಎಂದರೆ ಬರುವ ಕರುಣಾಮಯಿ ಶಿವನಿಗೇಕೆ ಜಲಾಭಿಷೇಕ ಮಾಡಲಾಗುತ್ತದೆ ಅನ್ನೋ ಬಗ್ಗೆ...

ಸಿಎಂ ಭೇಟಿ ವೇಳೆ ಮಾಜಿ ಸಚಿವರ ಕಾರು ಅಪಘಾತ

www.karnatakatv.net : ಹುಬ್ಬಳ್ಳಿ: ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ. ಹೌದು.. ಸಿಎಂ‌ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆದರೇ ಮಾಜಿ ಸಚಿವ...

ಕಾರ್ಮಿಕ ಸಚಿವರ ಬದಲಾವಣೆ ಮಾಡುವಂತೆ ಒತ್ತಾಯ

ರಾಜ್ಯದ ಹಲವೆಡೆ ಅಸಂಘಟಿತ ಕಾರ್ಮಿಕರುಗಳು ಕಳೆದ ಮಾರ್ಚ್ ತಿಂಗಳ ಪೂರ್ಣ ಸಂಬಳವನ್ನು ಪಡೆದುಕೊಳ್ಳದೆ ಶೋಷಿತರಾಗುತ್ತಿದ್ದಾರೆ.ಸಣ್ಣ ಪುಟ್ಟ ಕಾರ್ಖಾನೆಗಳು , ಗಾರ್ಮೆಂಟ್ಸ್ ಫ್ಯಾಕ್ಟರಿಗಳು,5ಕ್ಕೂ ಕಡಿಮೆ ಕೆಲಸಗಾರರನ್ನು ಹೊಂದಿರುವ ಅನೇಕ ಅಂಗಡಿಗಳು, ಶೋರೂಂಗಳು,ಹೋಟೆಲ್‌ಗಳು ಹಾಗೂ ಇನ್ನಿತರ ವ್ಯಾಪಾರಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಗಳಿಗೆ ಲಾಕ್ ಡೌನ್ ನೆಪದಲ್ಲಿ ಮಾರ್ಚ್ ತಿಂಗಳ ಸಂಬಳದಲ್ಲಿ ಅರ್ಧಂಬರ್ಧ ಕಡಿತ...

ಮೋದಿ, ಅಮಿತ್ ಶಾ ಬಂದ್ರೂ ಬಿಜೆಪಿಗೆ ಈ ಎರಡೂ ಕ್ಷೇತ್ರಗಳಲ್ಲಿ ಠೇವಣಿ ಬರಲ್ಲ.!

ನರೇಂದ್ರ ಮೋದಿ, ಬಿಜೆಪಿ ಚಾಣಾಕ್ಯ ಅಮಿತ್ ಶಾ ಎಷ್ಟೇ ಪ್ರಬಲರಾಗಿದ್ರು ದೇಶದಲ್ಲಿ ಎಲ್ಲೇ ಬಿಜೆಪಿ ಗೆಲುವಿನ ಬಾವುಟ ಹಾರಿಸಿದ್ರು ಈ ಎರಡು ಕ್ಷೇತ್ರದಲ್ಲಿ ಬಿಜೆಪಿ ಠೇವಣಿ ಬರೋದು ಡೌಟು. ಹೌದು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬಹುದು. ಮೂವರು ಡಿಸಿಎಂ ರಾಜ್ಯಾಬಾರ ಮಾಡ್ತಿರಬಹುದು ಆದ್ರೆ, ಈ ಕ್ಷೇತ್ರಗಳ ಜನ ಬಿಜೆಪಿಗೆ ಕ್ಯಾರೆ ಅನ್ನೋದಿಲ್ಲ.. ಹೀಗಾಗಿ ರಾಜ್ಯದಲ್ಲಿ...

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆನೋವಿಗೆ ಮುಂಬೈನಲ್ಲಿ ಚಿಕಿತ್ಸೆ ಪಡೆದ ಕೈ ಶಾಸಕ ಶ್ರೀಮಂತ್ ಪಾಟೀಲ್..!

ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...

ನಂಬರ್ ಗೇಮ್ ನಿಂದ ಹೊರಗುಳಿದ ಶಾಸಕರ್ಯಾರು…?

ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ. ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...
- Advertisement -spot_img

Latest News

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ನಿಧಾನ: ವಿಜಯೇಂದ್ರ ವ್ಯಂಗ್ಯ

Political News: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ಸಮೀಕ್ಷೆ...
- Advertisement -spot_img