Wednesday, August 12, 2026

shivarame gowad

ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ : ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಚಲುವರಾಯ ಸ್ವಾಮಿ, ಸುರೇಶ್ ಗೌಡರಿಗೆ ಸವಾಲು ಹಾಕಿದ್ದು, ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ. ನಾಗಮಂಗಲದಲ್ಲಿ 3 ಜನ ಪಕ್ಷೇತರರಾಗಿ ಸ್ಪರ್ಧೆ ಮಾಡೋಣ. ಸುರೇಶ್ ಗೌಡ, ಚಲುವರಾಯಸ್ವಾಮಿ ಇಬ್ಬರು ಕ್ಷೇತ್ರದಲ್ಲಿ ಪಕ್ಷಗಳ ಅಭ್ಯರ್ಥಿಗಳಾಗದೆ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿ ಎಂದು...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img