Sunday, September 20, 2026

Shivarame gowda

‘ಬಿಜೆಪಿಯವರು ಊರೂರಿಗೆ ಬಾರ್ ಕೊಟ್ಟಿದ್ದೇ ಸಾಧನೆ’

ಹಾಸನ: ಜೆಡಿಎಸ್ ಮಾಡಿ ಶಾಸಕ ರೇವಣ್ಣ ಮತ್ತು ಶಿವಲಿಂಗೇಗೌಡ ಆಡಿಯೋ ಲೀಕ್‌ ಆಗುತ್ತಿದ್ದಂತೆ, ಶಿವಲಿಂಗೇಗೌಡರು ಇನ್ನು ಜೆಡಿಎಸ್ ತೊರೆದು, ಕಾಂಗ್ರೆಸ್ಸಿಗೆ ಬರುತ್ತಾರೆ ಅನ್ನೋದು ಕನ್ಫರ್ಮ್ ಆಗಿತ್ತು. ಅದೇ ರೀತಿ ಇಂದು ಶಿವಲಿಂಗೇಗೌಡರು, ತೆನೆ ಇಳಿಸಿ, ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬಳಿಕ ಮಾತನಾಡಿದ ಅವರು, ಇಂದು ಅಧಿಕೃತವಾಗಿ ನಾನು ಕಾಂಗ್ರೆಸ್ ಸೇರಿದ್ದೇನೆ. ಸಿದ್ದರಾಮಯ್ಯ ಅವರಿಗೆ ಹೇಗೆ ಜನತಾ...

ನೂರಕ್ಕೆ ನೂರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರತ್ತೆ: ಭವಿಷ್ಯ ನುಡಿದ ಸಿದ್ದರಾಮಯ್ಯ..

ಹಾಸನ: ಹಾಸನ ಜಿಲ್ಲೆ ಅರಸೀಕೆರೆ ನಗರದಲ್ಲಿ ಜೆಡಿಎಸ್ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರಿಗೆ...
- Advertisement -spot_img

Latest News

ಸಿಎಂ ಹುದ್ದೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೆ ಬೇರೆ?

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ನಡೆದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ...
- Advertisement -spot_img