Saturday, April 25, 2026

shivarj kumar

2022ಕ್ಕೆ ಅಪ್ಪು ಕನಸಿನ ಗಂಧದಗುಡಿ..!

www.karnatakatv.net:ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಹುದೊಡ್ಡ ಕನಸು ವೈಲ್ಡ್ ಲೈಫ್ ಕುರಿತು ಮಾಡಿದಂತಹ ಚಿತ್ರದ ಶೀರ್ಷಿಕೆಯ ಟೀಸರ್ ನವೆಂಬರ್ 1ರಂದೆ ತೆರೆಕಾಣಬೇಕಿತ್ತು ಆದರೆ ಅಪ್ಪು ಅವರ ಹಠಾತ್ ಹಗಲಿಕೆ ಇಂದಾಗಿ ಅದನ್ನು ಮುಂದೂಡಲಾಗಿತ್ತು.ಇದೀಗ ಪಿ, ಆರ್, ಕೆ ಯೂಟ್ಯೂಬ್ ಚಾನಲ್ ನಲ್ಲಿ ಇಂದು ಚಿತ್ರದ ಶೀರ್ಷಿಕೆ ಅನಾವರಣ ಗೊಂಡಿದ್ದು ಗಂಧದಗುಡಿ ಎಂಬ...

ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಸಿ ಎಂ ಬೊಮ್ಮಯಿಯಿಂದ ಆಶ್ವಾಸನೆ.

ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪವರ್ ಸ್ಟಾರ್ ಪುನೀತ್ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಬೋಮ್ಮಾಯಿ ಅವರು ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಮರಣ ಇಡೀ ಚಿತ್ರರಂಗದಲ್ಲಿ ಶೂನ್ಯ ಉಂಟುಮಾಡಿದೆ. ಅವರು ನನ್ನ ಬಹಳ ಆತ್ಮೀಯ. ಅಪ್ಪು ಅವರನ್ನು ನಾನು ಬಾಲ್ಯದಿಂದಲೆ ಬಲ್ಲೆ ಅವರು ಬಾಲ್ಯದಲ್ಲಿಯೇ ತಮ್ಮ ನಟನೆಯಿಂದರಾಷ್ಟ್ರೀಯ ಪ್ರಶಸ್ತಿ’ ಪಡೆದವರು.ಪುನೀತ ರಾಜ್...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img