Thursday, December 25, 2025

shivasena

ಪೊಲೀಸ್ ಠಾಣೆಯಲ್ಲೇ ಶಿವಸೇನಾ ನಾಯಕನ ಮೇಲೆ ಬಿಜೆಪಿ ಶಾಸಕನಿಂದ ಫೈರಿಂಗ್

Mumbai News: ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್, ಶಿವಸೇನೆ ಬಣದ ನಾಯಕನಾದ ಮಹೇಣ್ ಗಾಯಕ್ವಾಡ್ ಎಂಬುವವರ ಮೇಲೆ ಪೊಲೀಸ್ ಠಾಣೆಯಲ್ಲೇ ಗುಂಡು ಹಾರಿಸಿದ್ದು, ಮಹೇಶ್ ದೇಹಕ್ಕೆ 5 ಗುಂಡುಗಳು ಹೊಕ್ಕಿದೆ. ಮಹೇಶ್ ಸ್ಥಿತಿ ಗಂಭೀರವಾಗಿದೆ. ಮುಂಬೈನ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಮಹೇಶ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಗಣಪತ್ ಗಾಾಯಕ್ವಾಡ್‌ನನ್ನು ಪೊಲೀಸರು...

ಮಹಾಷ್ಟ್ರದಲ್ಲಿ ಸಿಎಂ ಉದ್ಧವ್ ಠಾಕ್ರೆ ಆಸ್ತಿ ಎಷ್ಟು ಕೋಟಿ..?

ಕರ್ನಾಟಕ ಟಿವಿ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಇದೇ ಮೊದಲ ಬಾರಿಗೆ ಚುನಾವಣೆ ಸ್ಪರ್ಧೆ ಮಾಡ್ತಿದ್ದಾರೆ.. ಮೇ 21ಕ್ಕೆ ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಿರುವ ಉದ್ಧವ್ ಇದವರೆಗೂ ಯಾವ ಚುನಾವಣೆಗೂ ಸ್ಪರ್ಧೆ ಮಾಡಿರಲಿಲ್ಲ.ಅನಿರೀಕ್ಷಿತ ಮೈತ್ರಿಯಿಂದಾಘಿ ಕಾಂಗ್ರೆಸ್-ಎನ್ ಸಿಪಿ ಜೊಒಯೆ ಕೈಜೋಡಿಸಿದ ಉದ್ಧವ್ ಮಹಾರಾಷ್ಟ್ರ ಮುಖ್ಯಮಂತ್ರಿಯಾದ್ರು. ಮೇ 28ರ ಒಳಗೆ ಅಂದ್ರೆ ಸಿಎಂ ಆಗಿ 6...
- Advertisement -spot_img

Latest News

1.43 ಲಕ್ಷ ಗಡಿಯತ್ತ ಸಾಗಿದ ಚಿನ್ನದ ಬೆಲೆ

ಇಂದು ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಮಹತ್ವದ ಏರಿಕೆ ದಾಖಲಾಗುತ್ತಿದೆ. ಕಳೆದ ನಾಲ್ಕು ದಿನಗಳಲ್ಲಿ, ಅಂದರೆ ಡಿಸೆಂಬರ್ 22 ರಿಂದ ಡಿಸೆಂಬರ್ 25 ರೊಳಗೆ,...
- Advertisement -spot_img