Wednesday, June 24, 2026

shivasene

ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಏಕನಾಥ್ ಶಿಂಧೆ

Political News: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿದ ಶಿಂಧೆ, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಈ ವೇಳೆ ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್ ಕೂಡ ಉಪಸ್ಥಿತರಿದ್ದರು. https://youtu.be/tBf2LWeJ4Co ಶಿಂಧೆ ಅವರೊಂದಿಗೆ ಅವರ ಸಂಪುಟ ಸಚಿವರೆಲ್ಲರೂ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ...

ಬೆಳಗಾವಿ ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ: ಪೊಲೀಸರ ವಶಕ್ಕೆ

Belagavi News: ಚಿಕ್ಕೋಡಿ : ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರನ್ನು ಮಹಾರಾಷ್ಟ್ರ  ಪೊಲೀಸರು ವಶಕ್ಕೆ ಪಡೆದರು. ಶಿವಸೇನೆ ಉದ್ಧವ್ ಠಾಕ್ರೆ ಬಣ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಮಹಾರಾಷ್ಟ್ರದ ಗಡಿಯಲ್ಲೇ ತಡೆಯಲಾಯಿತು. ಪೊಲೀಸರು...

Shivasene : ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು; ಇತ್ತ ಗಡಿಯಲ್ಲಿ ಶಿವಸೇನೆ ಪುಂಡಾಟಿಕೆ

Kalaburugi : ರಾಜ್ಯೋತ್ಸವದ ಸಂಭ್ರಮದಲ್ಲಿರೋ ಕರುನಾಡಿನಲ್ಲಿ ಮತ್ತೊಂದೆಡೆ ಪ್ರತ್ಯೇಕ ರಾಜ್ಯದ ಕೂಗು ಕೇಳಿಸುತ್ತಿದೆ. ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡುವ ಪ್ರಯತ್ನ ಕೂಡಾ ಮಾಡಲಾಯಿತು. ಆದ್ರೆ ಮುಂದೇನಾಯ್ತು ನೀವೇ ನೋಡಿ........ ಇಂದು ನವೆಂಬರ್ ಒಂದು, ಕನ್ನಡ ರಾಜ್ಯೋತ್ಸವ ಕರುನಾಡಿಗೆಲ್ಲ ಹಬ್ಬದ ಸಂಭ್ರಮ. ಆದರೆ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮೊಳಗಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ...

ಶಿವಸೇನ ಪುಂಡರಿಗೆ ಖಡಕ ಎಚ್ಚರಿಕೆ ನೀಡಿದ ಕರ್ನಾಟಕ ಪೊಲೀಸ್

ಬೆಳಗಾವಿ : ಗಡಿ ಭಾಗ ಬೆಳಗಾವಿಯಲ್ಲಿ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೆ ಬಂದಿರುವ ಶಿವಸೇನೆ ಪುಂಡರು ಗಡಿಯಲ್ಲಿ ಮತ್ತೆ ಪುಂಡಾಟೀಕೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಕೋವಿಡ್ ಮೂರನೆ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ರಾಜ್ಯದ ಪೊಲೀಸರಿಂದ ಮಾಡಲಾಗುತ್ತಿದೆ.‌ಹಾಗಾಗಿ ವಾಹನ ತಪಾಸಣೆ ನಿಲ್ಲಿಸುವಂತೆ ಶಿವಸೇನೆಯ ಪುಂಡರು ಖ್ಯಾತೆ ತೆಗೆದಿದ್ದಾರೆ. ‌ https://www.youtube.com/watch?v=lHx2xFeHiA0 ಮಹಾರಾಷ್ಟ್ರ ಕೆಲ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img