Wednesday, April 16, 2025

shivegowda

ಸರ್ಕಾರಿ ಸಿಬ್ಬಂದಿ ದರ್ಶನಕ್ಕೆ ವಿಐಪಿ ಸಾಲಲ್ಲಿ ಬಂದಿದ್ದಕ್ಕೆ ಅಧಿಕಾರಿಯಿಂದ ಹಲ್ಲೆ..

ಹಾಸನ: ಹಾಸನಾಂಬೆಯ ದರ್ಶನ ಪಡೆಯಲು ಹಲವಾರು ಭಕ್ತರು ದೂರದೂರಿನಿಂದ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ದೇವಿ ದರ್ಶನಕ್ಕೆ ಬಂದಿದ್ದ ಸರ್ಕಾರಿ ನೌಕರನಿಗೆ ಎ.ಸಿ. ಜಗದೀಶ್, ಕಪಾಳಮೋಕ್ಷ ಮಾಡುವ ಮೂಲಕ ದರ್ಪ ಮೆರೆದಿದ್ದಾರೆ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಕಳೆದ ರಾತ್ರಿ ಘಟನೆ ನಡೆದಿದ್ದು, ಸಣ್ಣ ಕಾರಣಕ್ಕೆ ನೂರಾರು ಭಕ್ತರು, ಪೊಲೀಸರು, ಅಧಿಕಾರಿಗಳ‌ ಸಮ್ಮುಖದಲ್ಲೇ ಜಗದೀಶ್ ಕಪಾಳಮೋಕ್ಷ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img