ಹಾಸನ: ಹಾಸನಾಂಬೆಯ ದರ್ಶನ ಪಡೆಯಲು ಹಲವಾರು ಭಕ್ತರು ದೂರದೂರಿನಿಂದ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ದೇವಿ ದರ್ಶನಕ್ಕೆ ಬಂದಿದ್ದ ಸರ್ಕಾರಿ ನೌಕರನಿಗೆ ಎ.ಸಿ. ಜಗದೀಶ್, ಕಪಾಳಮೋಕ್ಷ ಮಾಡುವ ಮೂಲಕ ದರ್ಪ ಮೆರೆದಿದ್ದಾರೆ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಕಳೆದ ರಾತ್ರಿ ಘಟನೆ ನಡೆದಿದ್ದು, ಸಣ್ಣ ಕಾರಣಕ್ಕೆ ನೂರಾರು ಭಕ್ತರು, ಪೊಲೀಸರು, ಅಧಿಕಾರಿಗಳ ಸಮ್ಮುಖದಲ್ಲೇ ಜಗದೀಶ್ ಕಪಾಳಮೋಕ್ಷ...
Political News: ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದು, ಮಳೆಯ ಅವಾಂತರವನ್ನು ಮಿತಿಯಲ್ಲಿ ಇಡಲು ಮುಂಜಾಗೃತಾ ಕ್ರಮದ ಬಗ್ಗೆ ಚರ್ಚೆ...