ಹಾಸನ: ಹಾಸನಾಂಬೆಯ ದರ್ಶನ ಪಡೆಯಲು ಹಲವಾರು ಭಕ್ತರು ದೂರದೂರಿನಿಂದ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ದೇವಿ ದರ್ಶನಕ್ಕೆ ಬಂದಿದ್ದ ಸರ್ಕಾರಿ ನೌಕರನಿಗೆ ಎ.ಸಿ. ಜಗದೀಶ್, ಕಪಾಳಮೋಕ್ಷ ಮಾಡುವ ಮೂಲಕ ದರ್ಪ ಮೆರೆದಿದ್ದಾರೆ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಕಳೆದ ರಾತ್ರಿ ಘಟನೆ ನಡೆದಿದ್ದು, ಸಣ್ಣ ಕಾರಣಕ್ಕೆ ನೂರಾರು ಭಕ್ತರು, ಪೊಲೀಸರು, ಅಧಿಕಾರಿಗಳ ಸಮ್ಮುಖದಲ್ಲೇ ಜಗದೀಶ್ ಕಪಾಳಮೋಕ್ಷ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...