Saturday, August 1, 2026

Shivmogga

ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

https://www.youtube.com/watch?v=PTeNl0soHp0 ಶಿವಮೊಗ್ಗ: ಎಂ.ಆರ್.ಎಸ್. 110/11 ಕೆವಿ ಬಸ್‍ಬಾರ್ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ ವಿ.ವಿ.ಕೇಂದ್ರದ ವ್ಯಾಪ್ತಿಯ ಮಾರ್ಗಗಳಲ್ಲಿ ಜೂನ್ 19 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೇ||ರಾಮಮೂರ್ತಿ ಮಿನರಲ್ಸ್,...

ಶಿವಮೊಗ್ಗ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ, ಗ್ರಂಥಾಲಯ ಮೇಲ್ವಿಚಾರಕರ ಭರ್ತಿಗೆ ಅರ್ಜಿ ಆಹ್ವಾನ

https://www.youtube.com/watch?v=XKQkZ0PFbNE ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುತ್ತಿದ್ದು, ನಿಗಧಿತ ನಮೂನೆ...

ಜೂನ್ 11ರಿಂದ ನೀನಾಸಮ್ ನಾಟಕೋತ್ಸವ.!

https://www.youtube.com/watch?v=vU3R9ilpw5A ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಜೂನ್ 11ರಿಂದ ಜೂನ್15 ರ ವರೆಗೆ ನೀನಾಸಮ್ ನಾಟಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಸಂಜೆ 7ರಿಂದ ಪ್ರದರ್ಶನ ನಡೆಯಲಿದ್ದು, ಉಚಿತ ಪ್ರವೇಶ ಜೂನ್ 11ರಂದು ಕೆ‌.ವಿ ಅಕ್ಷರ ನಿರ್ದೇಶನದಲ್ಲಿ ಕಡುಗಲಿಯ ನಿಡುಗಾಥೆ, 12ರಂದು ಸಂಸ ರಚನೆಯ ಬಿರುದಂತೆಂಬರ ಗಂಡ ಮಂಜು ಕೊಗಡು ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ. ಜೂನ್ 13...

ಶಿವಮೊಗ್ಗ: ಸೊರಬಾ ತಾಲೂಕಿನಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

https://www.youtube.com/watch?v=KkMZPfLd5eo&t=70s ಶಿವಮೊಗ್ಗ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಸೊರಬ ತಾಲೂಕು ಪಂಚಾಯಿತಿಯಲ್ಲಿ ಎಂ.ಆರ್.ಡಬ್ಲ್ಯೂ ಹಾಗೂ ಜಡೆ ಮತ್ತು ದ್ಯಾವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು 45 ವರ್ಷ ವಯೋಮಿತಿಯೊಳಗಿನ 10ನೇ ತರಗತಿ...

ಶಿವಮೊಗ್ಗ: ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಈ ಬಾರಿ ಯೋಗ ದಿನಾಚರಣೆ – DC ಡಾ.ಸೆಲ್ವಮಣಿ

https://www.youtube.com/watch?v=rnmXI8i4Yfw&t=37s ಶಿವಮೊಗ್ಗ: ಈ ಬಾರಿಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಭದ್ರಾವತಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ, ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನ ಮತ್ತು ಇಕ್ಕೇರಿಯ ಅಘೋರೇಶ್ವರ ದೇವಾಲಯದ ಆವರಣದಲ್ಲಿ...

ಶಿವಮೊಗ್ಗ: ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಡಿಪ್ಲೊಮಾಗೆ ಅರ್ಜಿ ಆಹ್ವಾನ

https://www.youtube.com/watch?v=bGN2k6diBQA ಶಿವಮೊಗ್ಗ : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಶಿವಮೊಗ್ಗ ಇಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಮುಗಿಸಿದ ಸಹಕಾರ ಸಂಘ ಸಂಸ್ಥೆಗಳ ಸಿಬ್ಬಂದಿಗಳು, ಖಾಸಗಿ ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು. ತರಬೇತಿಯ ಅವಧಿಯು 6 ತಿಂಗಳಾಗಿದ್ದು ಸಂಘ ಸಂಸ್ಥೆಗಳ ಸಿಬ್ಬಂದಿಗಳಿಗೆ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಮಾಸಿಕ ರೂ.100/-...

ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ -ಗೃಹ ಸಚಿವ ಆರಗ ಜ್ಞಾನೇಂದ್ರ

https://www.youtube.com/watch?v=KFWH_EPhn78 ಶಿವಮೊಗ್ಗ :ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. "ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳ ಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ"...

ಕರಾವಳಿ ಹಾಗೂ ಮಲೆನಾಡು ಭಾಗಗಲ್ಲಿ ಧಾರಾಕಾರ ಮಳೆ, ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ

www.karnatakatv.net: ಕರಾವಳಿ: ಮಾನ್ಸೂನ್: ರಾಜ್ಯದಲ್ಲಿ ಮಾನ್ಸೂನ್ ಶುರುವಾಗಿದ್ದು ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ವರ್ಷಾಧಾರೆ ಬುಧವಾರವೂ ಮುಂದುವರೆಯಲಿದ್ದು ಕರಾವಳಿ, ಮಲೆನಾಡು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಉತ್ತರ ಒಳನಾಡಿನ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲೂ ಬುಧವಾರ ಸಂಜೆ ವೇಳೆಗೆ ಮಳೆ ಆರಂಭವಾಗಲಿದ್ದು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img