Monday, October 13, 2025

Shivraj Singh Chouhan

ಮೋದಿ–ಶಾ ಪ್ಲಾನ್ ಗೆ ಬ್ರೇಕ್ – RSS ಹೊಸ ಆಟ ಆರಂಭ!?

ರಾಜ್ಯ ರಾಜಕಾರಣದಲ್ಲಿ ಒಂದೆಡೆ ಕಾಂಗ್ರೆಸ್ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಳ್ಳುತ್ತಿದ್ದರೆ, ಇನ್ನೊಂದು ಕಡೆ ಬಿಜೆಪಿ ಪಾಳಯದ ಒಳಗಿನ ಕಚ್ಚಾಟವೂ ಶಮನವಾಗಿಲ್ಮುಗಿಯುತ್ತಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವಿನ ಸುದ್ದಿ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಇತ್ತೀಚಿನ ಅತಿವೃಷ್ಟಿ ಹಿನ್ನೆಲೆಯಲ್ಲಿಯೇ ವಿಜಯೇಂದ್ರ ಅವರು ಛಲವಾದಿ ನಾರಾಯಣಸ್ವಾಮಿ...

‘ನನ್ನ ಸಲುವಾಗಿ ಏನನ್ನಾದರೂ ಕೇಳುವ ಬದಲು, ನಾನು ಸಾಯುವುದೇ ಮೇಲು’

National Political News: ಕೇಂದ್ರ ಸರ್ಕಾರದ ಬಳಿ ಹೋಗಿ ನನ್ನ ಸಲುವಾಗಿ, ನಾನು ಏನನ್ನಾದರೂ ಕೇಳುವುದಕ್ಕಿಂತ, ನಾನು ಸಾಯುವುದೇ ಲೇಸು ಎಂದು ಮಧ್ಯಪ್ರದೇಶದ ನಿರ್ಗಮಿತ ಮುಖ್ಯಮಂತ್ರಿ, ಶಿವರಾಜ್‌ ಸಿಂಗ್ ಚೌಹಾಣ ಹೇಳಿದ್ದಾರೆ. ಇಂದು ವಿದಾಯ ಭಾಷಣ ಮಾಡುವಾಗ ಗದ್ಗದಿತರಾದ ಚೌಹಾಣ್ ಈ ಮಾತನ್ನು ಹೇಳಿದ್ದಾರೆ. ಅಲ್ಲದೇ, ಮೋಹನ್ ಯಾದವ್ ಅವರನ್ನು ಸಿಎಂ ಮಾಡಿಸುವುದಕ್ಕೆ ನನ್ನ ಸಂಪೂರ್ಣ...
- Advertisement -spot_img

Latest News

ಎರಡೇ ದಿನದಲ್ಲಿ ಹಾಸನಾಂಬೆ ದೇಗುಲದಲ್ಲಿ ಕೋಟಿ – ಕೋಟಿ ಆದಾಯ ದಾಖಲೆ!

ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿಯೇ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭಗೊಂಡು ಕೇವಲ ಮೂರು ದಿನಗಳಲ್ಲೇ ಸುಮಾರು ಮೂರೂವರೆ ಲಕ್ಷ...
- Advertisement -spot_img