Saturday, September 19, 2026

Shivraj Tangadagi

2028ಕ್ಕೂ ಕಾಂಗ್ರೆಸ್ ಸರ್ಕಾರ – ಆಗ ಸಿಎಂ ಇವರೇ ಎಂದ ತಂಗಡಗಿ!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೊಮ್ಮೆ ಸಿಎಂ ಕುರ್ಚಿಯ ಚರ್ಚೆ ಜೋರಾಗಿದೆ. 2028ರ ವಿಧಾನಸಭಾ ಚುನಾವಣೆ ಬಗ್ಗೆ ಸಚಿವ ಶಿವರಾಜ್ ತಂಗಡಗಿ ದೊಡ್ಡ ಭವಿಷ್ಯವೊಂದನ್ನು ನುಡಿದ್ದಾರೆ. ಮುಂದಿನ ಬಾರಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಮತ್ತು ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಅಂತ ಸ್ಪಷ್ಟವಾಗಿ ಹೇಳಿದ್ದಾರೆ. ಎಸ್ 'ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ...

ಈ ಬಾರಿ ಕನ್ನಡ ರಾಜ್ಯೋತ್ಸವಕ್ಕೆ ಅರ್ಜಿ ಇಲ್ಲ, ಸಮಿತಿಯಿಂದಲೇ ನೇರ ಆಯ್ಕೆ!

ಈ ಬಾರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ಕೈಬಿಟ್ಟಿದೆ. ಪ್ರಸಕ್ತ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಿರುವ ಹಿನ್ನೆಲೆಯಲ್ಲಿ, ಈ ಬಾರಿ 70 ಮಂದಿ ಗಣ್ಯರು ಪ್ರಶಸ್ತಿಗೆ ಆಯ್ಕೆಯಾಗಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವರು ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಈ ಬಾರಿ ರಾಜೋತ್ಸವ ಪ್ರಶಸ್ತಿಗಾಗಿ...

ಯಲ್ಲಾಲಿಂಗ ಸಾವು ಕೊಲೆಯಲ್ಲ, ಆತ್ಮಹತ್ಯೆ – 9 ಆರೋಪಿಗಳಿಗೆ ಕ್ಲೀನ್‌ಚಿಟ್!!!

ಕೊಪ್ಪಳ ಜಿಲ್ಲೆಯ ಹುಲಿಹೈದರ ಗ್ರಾಮದ ಯುವಕ ಯಲ್ಲಾಲಿಂಗನ ಸಾವಿಗೆ ಸಂಬಂಧಿಸಿದ 2013ರಲ್ಲಿ ದಾಖಲಾಗಿದ್ದ ಚರ್ಚಿತ ಕೊಲೆ ಪ್ರಕರಣಕ್ಕೆ ಕೊನೆಗೂ ನ್ಯಾಯಾಲಯ ತೀರ್ಪು ನೀಡಿದೆ. ಕೊಲೆಯಲ್ಲ, ಆತ್ಮಹತ್ಯೆ ಎಂದು ಪರಿಗಣಿಸಿರುವ ನ್ಯಾಯಾಲಯ, ಈ ಪ್ರಕರಣದಲ್ಲಿ ಆರೋಪಿತರಾದ ಸಚಿವ ಶಿವರಾಜ್ ತಂಗಡಗಿಯ ಆಪ್ತ ಹನುಮೇಶ ನಾಯಕ ಸೇರಿದಂತೆ ಒಂಬತ್ತು ಮಂದಿಗೆ ಖುಲಾಸೆ ನೀಡಿದೆ. 2015ರಲ್ಲಿ ಯಲ್ಲಾಲಿಂಗನ ಶವ ಕೊಪ್ಪಳದ...

ಜಲಾಶಯದಲ್ಲಿ 7 ಗೇಟ್ ಡ್ಯಾಮೇಜ್ – ‘ತುಂಗಭದ್ರಾ ಡ್ಯಾಂ’ ಮತ್ತೆ ಕುಸಿಯುತ್ತಾ?

ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ತಾಂತ್ರಿಕ ಸಮಸ್ಯೆಯೊಂದು ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು, ತುಂಗಭದ್ರಾ ಡ್ಯಾಂನಲ್ಲಿ 7 ಗೇಟ್‌ಗಳು ಬೆಂಡ್ ಆಗಿದ್ದು, ಇದರಿಂದ ಜಲಾಶಯದ ಸುರಕ್ಷತೆ ಪ್ರಶ್ನಾರ್ಥಕವಾಗಿದೆ ಎಂದು ತಿಳಿಸಿದ್ದಾರೆ. ಸಚಿವರ ಪ್ರಕಾರ, ಡ್ಯಾಂ ಸೇಫ್ಟಿ ರಿವ್ಯೂ ಕಮಿಟಿಯ ವರದಿ ಪ್ರಕಾರ, ಗೇಟ್ ಸಂಖ್ಯೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img