Wednesday, August 19, 2026

shivram hebbar

ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಘೋಷಣೆ: ಶಿವರಾಮ್ ಹೆಬ್ಬಾರ್

https://www.youtube.com/watch?v=izfyNfiD17g ಬೆಂಗಳೂರು: ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಹಾಗೂ ಎಸ್ಎಸ್ ಸಿ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕ ಗಳಿಸಿರುವ 2500 ವಿದ್ಯಾರ್ಥಿಗಳಿಗೆ 10 ಸಾವಿರ ವಿಶೇಷ ಪ್ರೋತ್ಸಾಹ ಧನ ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್ ಗುರುವಾರ ಘೋಷಿಸಿದ್ದಾರೆ. ಕಾರ್ಮಿಕ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕಟ್ಟಡ ಕಾರ್ಮಿಕರು ಹಾಗೂ ರಾಜ್ಯದ ಇತರೆ ಕಾರ್ಮಿಕರ...

ಈ ನಿರ್ಧಾರ ರೈತರಿಗೆ ಒಳ್ಳೆಯದಾಗುತ್ತೆ – ಸುಮಲತಾ ಅಂಬರೀಶ್

ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ತೆರೆಯುವ ಬಗ್ಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಇದು ರೈತರಿಗೆ ಸಂಬಂಧಿಸಿದ್ದು, ರೈತರಿಗೆ ಒಳ್ಳೆಯದು ಆಗಬೇಕು ಎನ್ನುವುದು ನನ್ನ ನಿಲುವು ಎಂದಿದ್ದಾರೆ. ಮೈಶುಗರ್ ಕಾರ್ಖಾನೆಗೆ ಮಹತ್ವದ ಇತಿಹಾಸ ಇದೆ. ಇವತ್ತಿನ ದಿನ ನಿರ್ಧಾರ ತೆಗೆದುಕೊಂಡರೆ ಅಷ್ಟೇ ಐತಿಹಾಸಿಕ ನಿರ್ಧಾರವಾಗುತ್ತೆ. ಹಲವಾರು ವರ್ಷಗಳಿಂದ ಸರ್ಕಾರ ಬದಲಾದ್ರು, ಮೈಶುಗರ್...

ಶೀಘ್ರದಲ್ಲೇ ಮೈ ಶುಗರ್ ಕಾರ್ಖಾನೆ ತೆರೆಯಲಾಗತ್ತೆ: ಸಚಿವ ನಾರಾಯಣಗೌಡ

ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ಪ್ರಾರಂಭಿಸುವ ಸಲುವಾಗಿ ಮಾತನಾಡಿದ ಸಚಿವ ನಾರಾಯಣಗೌಡ, ಹಿಂದೆ 40 ವರ್ಷಕ್ಕೆ ಗುತ್ತಿಗೆ ನೀಡುವ ತೀರ್ಮಾನ ಬಂದಿತ್ತು. ಸಾವಿರಾರು ಕೋಟಿ ಆಸ್ತಿಇದೆ ಇದನ್ನ ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದು ಬೇಡ ಎಂದು ಒತ್ತಡ ಇತ್ತು. ನಾವೆಲ್ಲರೂ ಸಿಎಂಗೆ ಮನವಿ ಮಾಡಿದ ತಕ್ಷಣ, ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದಿಲ್ಲವೆಂದು ತೀರ್ಮಾನ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img