Wednesday, September 2, 2026

Shivrudrappa Meti case

ಧಾರವಾಡದಲ್ಲಿ ಪೊಲೀಸ್ ವರ್ಗಾವಣೆ ಅಧಿಕಾರಿಗಳಿಗೆ ರಾಜಕೀಯ ಅಡ್ಡಿ!

ಧಾರವಾಡ ಜಿಲ್ಲೆಯಲ್ಲಿ ಕೆಲವು ರಾಜಕೀಯ ನಾಯಕರು ಹಾಗೂ ಜನಪ್ರತಿನಿಧಿಗಳ ಒಳಜಗಳದಿಂದಾಗಿ, ವರ್ಗಾವಣೆಯಾದರೂ ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹೊಸ ಹುದ್ದೆಗೆ ಹಾಜರಾಗಲಾಗದ ಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ಇವರೇ ಇಂದು ನ್ಯಾಯಕ್ಕಾಗಿ ಪರದಾಡುವಂತಾಗಿದೆ. ಸೆಪ್ಟೆಂಬರ್ 6 ರಂದು ಗೃಹ ಇಲಾಖೆ 131 ಪೊಲೀಸರ ವರ್ಗಾವಣೆ ಆದೇಶ ಹೊರಡಿಸಿತ್ತು. ಹೀಗಾಗಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಲವಾರು...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img