Wednesday, March 4, 2026

SHIVU BESAGARAHALLI

ಕರ್ನಾಟಕ ಟಿವಿ ಮುಖ್ಯಸ್ಥರಾದ ಶಿವು ಬೆಸಗರಹಳ್ಳಿ ಅವರಿಗೆ ‘ಮಾಧ್ಯಮ ರತ್ನ’ ಪ್ರಶಸ್ತಿ

Bengaluru News: ಜನ್ಮಭೂಮಿ ಸಾಂಸ್ಕೃತಿಕ ನಾಗರಿಕ ವೇದಿಕೆ ವತಿಯಿಂದ, ಕನ್ನಡ ಹಬ್ಬದ ಪ್ರಯುಕ್ತ 24 ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದ್ದು, ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ, ಕರ್ನಾಟಕ ಟಿವಿಗೆ ಮಾಧ್ಯಮ ರತ್ನ ಪ್ರಶಸ್ತಿ ಒಲಿದು ಬಂದಿದೆ. ಬೆಂಗಳೂರಿನ ಮಲ್ಲೇಶ್ವರಂನ ವೈಯಾಲಿಕಾವಲ್‌ನಲ್ಲಿರುವ, ಶ್ರೀಕೃಷ್ಣದೇವರಾಯ ಕಲಾಮಂದಿರದಲ್ಲಿ ಈ ಕಾರ್ಯಕ್ರಮ ನೆರವೇರಿದ್ದು, ಮಾಧ್ಯಮ ರತ್ನ, ಆದರ್ಶ ರತ್ನ, ಶಿಕ್ಷಕ...

ಕೆ. ಎಸ್. ಡಿ. ಎಂ. ಎಫ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ ಆಯ್ಕೆ..!

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಡಿಸೆಂಬರ್ 12 ರಂದು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು. ಕರ್ನಾಟಕ ರಾಜ್ಯದ ಡಿಜಿಟಲ್ ಮೀಡಿಯಾ ಫೋರಂ ನ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕ ಟಿವಿಯ ಸಂಸ್ಥಾಪಕರು ಹಾಗೂ ಮುಖ್ಯ ಸಂಪಾದಕರಾದ ಶಿವು ಬೆಸಗೆರೆಹಳ್ಳಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಹತ್ತು ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಪರ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img