Saturday, March 7, 2026

shkthi yojane

Hospital: ಶಕ್ತಿಯೋಜನೆಯಿಂದ ಬೆಂಗಳೂರಿನ ಆಸ್ಪತ್ರೆಗಳು ಭರ್ತಿಯಾಗಿವೆ..! ಹೇಗೆ ಅಂತೀರಾ?

ಬೆಂಗಳೂರು: ಶಕ್ತಿ ಯೋಜನೆಯಿಂದ  ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಭಾಗ್ಯ ದೊರೆತಿದೆ ಹಾಗಾಗಿ ಮಹಿಳೆಯರು ಗುಂಪು ಗುಂಪಾಗಿ  ತೀರ್ಥ ಕ್ಷೇತ್ರಗಳಿಗೆ ತೆರಳುತ್ತಿದ್ದಾರೆ ಇದರಿಂದಾಗಿ ದೇವಸ್ಥಾನಗಳಲ್ಲಿ ಕಾಣಿಕೆ ಹುಂಡಿಗಳು ತುಂಬಿ ತುಳುಕುತ್ತಿವೆ. ಇದು ಸಂತೋಷದ ವಿಚಾರವೇ, ಆದರೆ ಇಲ್ಲಿ ಇನ್ನೊಂದು  ತಲೆನೋವು ಎದುರಾಗಿದೆ ಅದೇನೆಂದರೆ ಆಸ್ಪತ್ರೆಗಳ್ಲಲಿ ಸ್ಥಳಾವಕಾಶದ ಕೊರತೆ. ಹೌದು ಸ್ನೇಹಿತರೆ ಮಹಿಳೆಯರಿಗೆ ಉಚಿತ ಪ್ರಯಾಣವೆಂದು...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img