Friday, November 14, 2025

shkthi yojane

Hospital: ಶಕ್ತಿಯೋಜನೆಯಿಂದ ಬೆಂಗಳೂರಿನ ಆಸ್ಪತ್ರೆಗಳು ಭರ್ತಿಯಾಗಿವೆ..! ಹೇಗೆ ಅಂತೀರಾ?

ಬೆಂಗಳೂರು: ಶಕ್ತಿ ಯೋಜನೆಯಿಂದ  ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಭಾಗ್ಯ ದೊರೆತಿದೆ ಹಾಗಾಗಿ ಮಹಿಳೆಯರು ಗುಂಪು ಗುಂಪಾಗಿ  ತೀರ್ಥ ಕ್ಷೇತ್ರಗಳಿಗೆ ತೆರಳುತ್ತಿದ್ದಾರೆ ಇದರಿಂದಾಗಿ ದೇವಸ್ಥಾನಗಳಲ್ಲಿ ಕಾಣಿಕೆ ಹುಂಡಿಗಳು ತುಂಬಿ ತುಳುಕುತ್ತಿವೆ. ಇದು ಸಂತೋಷದ ವಿಚಾರವೇ, ಆದರೆ ಇಲ್ಲಿ ಇನ್ನೊಂದು  ತಲೆನೋವು ಎದುರಾಗಿದೆ ಅದೇನೆಂದರೆ ಆಸ್ಪತ್ರೆಗಳ್ಲಲಿ ಸ್ಥಳಾವಕಾಶದ ಕೊರತೆ. ಹೌದು ಸ್ನೇಹಿತರೆ ಮಹಿಳೆಯರಿಗೆ ಉಚಿತ ಪ್ರಯಾಣವೆಂದು...
- Advertisement -spot_img

Latest News

Political News: ರಾಜ್ಯದಲ್ಲಿ ಸರ್ಕಾರಿ ಶಾಲೆ ಬಂದ್‌ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ರಾಜ್ಯದಲ್ಲಿ ಹಲವು ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ನಿರ್ಧರಸಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ...
- Advertisement -spot_img