ಬೆಂಗಳೂರು: ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಭಾಗ್ಯ ದೊರೆತಿದೆ ಹಾಗಾಗಿ ಮಹಿಳೆಯರು ಗುಂಪು ಗುಂಪಾಗಿ ತೀರ್ಥ ಕ್ಷೇತ್ರಗಳಿಗೆ ತೆರಳುತ್ತಿದ್ದಾರೆ ಇದರಿಂದಾಗಿ ದೇವಸ್ಥಾನಗಳಲ್ಲಿ ಕಾಣಿಕೆ ಹುಂಡಿಗಳು ತುಂಬಿ ತುಳುಕುತ್ತಿವೆ. ಇದು ಸಂತೋಷದ ವಿಚಾರವೇ, ಆದರೆ ಇಲ್ಲಿ ಇನ್ನೊಂದು ತಲೆನೋವು ಎದುರಾಗಿದೆ ಅದೇನೆಂದರೆ ಆಸ್ಪತ್ರೆಗಳ್ಲಲಿ ಸ್ಥಳಾವಕಾಶದ ಕೊರತೆ.
ಹೌದು ಸ್ನೇಹಿತರೆ ಮಹಿಳೆಯರಿಗೆ ಉಚಿತ ಪ್ರಯಾಣವೆಂದು...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...