Thursday, July 23, 2026

shkthi yojane

Hospital: ಶಕ್ತಿಯೋಜನೆಯಿಂದ ಬೆಂಗಳೂರಿನ ಆಸ್ಪತ್ರೆಗಳು ಭರ್ತಿಯಾಗಿವೆ..! ಹೇಗೆ ಅಂತೀರಾ?

ಬೆಂಗಳೂರು: ಶಕ್ತಿ ಯೋಜನೆಯಿಂದ  ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಭಾಗ್ಯ ದೊರೆತಿದೆ ಹಾಗಾಗಿ ಮಹಿಳೆಯರು ಗುಂಪು ಗುಂಪಾಗಿ  ತೀರ್ಥ ಕ್ಷೇತ್ರಗಳಿಗೆ ತೆರಳುತ್ತಿದ್ದಾರೆ ಇದರಿಂದಾಗಿ ದೇವಸ್ಥಾನಗಳಲ್ಲಿ ಕಾಣಿಕೆ ಹುಂಡಿಗಳು ತುಂಬಿ ತುಳುಕುತ್ತಿವೆ. ಇದು ಸಂತೋಷದ ವಿಚಾರವೇ, ಆದರೆ ಇಲ್ಲಿ ಇನ್ನೊಂದು  ತಲೆನೋವು ಎದುರಾಗಿದೆ ಅದೇನೆಂದರೆ ಆಸ್ಪತ್ರೆಗಳ್ಲಲಿ ಸ್ಥಳಾವಕಾಶದ ಕೊರತೆ. ಹೌದು ಸ್ನೇಹಿತರೆ ಮಹಿಳೆಯರಿಗೆ ಉಚಿತ ಪ್ರಯಾಣವೆಂದು...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img