Thursday, October 16, 2025

shloka

ಸಂಜೆ ದೀಪ ಹಚ್ಚುವ ವೇಳೆ ಈ ಶ್ಲೋಕವನ್ನ ಹೇಳಿದ್ರೆ ಎಲ್ಲ ಕಷ್ಟ ಕಾರ್ಪಣ್ಯಗಳೂ ದೂರವಾಗುತ್ತದೆ..!

ಪ್ರತಿದಿನ ಸಂಜೆ ದೀಪ ಹಚ್ಚುವ ವೇಳೆ, ಈ ಒಂದು ಶ್ಲೋಕವನ್ನು ಹೇಳಿದರೆ, ಮನೆಯಲ್ಲಿ ನೆಮ್ಮಂದಿ ಸುಖ ಶಾಂತಿ ನೆಲೆಸುವುದಲ್ಲದೇ, ಆರ್ಥಿಕ ಪರಿಸ್ಥಿತಿ ಕೂಡ ಸುಧಾರಿಸುತ್ತದೆ. ಹಾಗಾದ್ರೆ, ಯಾವುದು ಆ ಶ್ಲೋಕ ಅನ್ನೋದನ್ನ ನೋಡೋಣ. https://youtu.be/ymGtMUEGsis ಪ್ರತಿದಿನ ಸಂಜೆ ದೇವರಿಗೆ ದೀಪ ಹಚ್ಚಿ, ಪೂಜೆ ಮಾಡುವುದು ಹಿಂದೂಗಳ ಸಂಸ್ಕೃತಿ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗಿ, ಮನೆಯಲ್ಲಿ ಸುಖ ಶಾಂತಿ...
- Advertisement -spot_img

Latest News

ಪ್ಲಾಸ್ಟಿಕ್ ಆಯುವ ವ್ಯಕ್ತಿ ಚುನಾವಣೆಯ ಸ್ಪರ್ಧಿ!

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಹಕ್ಕು ದೊರಕಬೇಕು ಎಂಬ ನಂಬಿಕೆಯಲ್ಲಿ ಬಡತನದ ಮಧ್ಯೆಯೂ ಧೈರ್ಯದಿಂದ ಚುನಾವಣೆಗಳಲ್ಲಿ ನಿರಂತರವಾಗಿ ಹೋರಾಡುತ್ತಿರುವ ಶಿವಪ್ಪ ಮೀಲಾಣಿ ಇತ್ತೀಚಿನ ಒಬ್ಬ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾರೆ. ರಾಮದುರ್ಗ...
- Advertisement -spot_img