Tuesday, February 10, 2026

Shobha Karandlaje

ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವೆ ಸ್ಥಾನಕ್ಕೆ ಬಿಎಸ್ವೈ ಪಣ

ಬೆಂಗಳೂರು: ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾಗಿರೋ ಸಂಸದೆ ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವೆ ಸ್ಥಾನ ನೀಡುವ ಬಗ್ಗೆ  ವರಷ್ಠರಿಗೆ ಮನವರಿಕೆ ಮಾಡಿಕೊಳ್ಳುತ್ತೇನೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ವೈ, ನಾನು ದೆಹಲಿಗೆ ಹೋಗುತ್ತಿದ್ದೇನೆ. ಸಂಸದೆ ಶೋಭಾ ಕರಂದ್ಲಾಜೆಯವರನ್ನು ಕೇಂದ್ರ ಸಚಿವರನ್ನಾಗಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾರಿಗೆ...

ಮೋದಿ ಸಂಪುಟದಲ್ಲಿ ಯಾರ್ ಯಾರಿಗೆ ಜಾಗ..?

ಅಭೂತಪೂರ್ವ ಗೆಲುವು ಸಾಧಿಸಿ ಮತ್ತೆ 2ನೇ ಬಾರಿಗೆ ಅಧಿಕಾರ ಹಿಡಿಯಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಆದ್ರೆ ಈ ಬಾರಿ ಸಂಪುಟದಲ್ಲಿ ಮೋದಿ ಯಾರನ್ನೆಲ್ಲಾ ಸೇರಿಸಿಕೊಳ್ತಾರೆ ಅನ್ನೋ ಬಗ್ಗೆ ಇದೀಗ ಬಿಸಿ ಬಿಸಿ ಚರ್ಚೆ ನಡೀತಿದೆ. ಈ ಬಾರಿ ಮಂತ್ರಿಯಾಗೋ ಭಾಗ್ಯ ಯಾರಿಗೆ ಅಂತ ನೋಡೋದಾದ್ರೆ, ಚುನಾವಣೆಯಲ್ಲಿ...

ಶಕ್ತಿ ಇದ್ದರೆ ನಿಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಿ- ಸಿದ್ದುಗೆ ಶೋಭಾ ಸವಾಲ್

ಹುಬ್ಬಳ್ಳಿ: ಸಿದ್ದರಾಮಯ್ಯನವರೇ ನಿಮಗೆ ಶಕ್ತಿ ಇದ್ರೆ ನಿಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಿ ನೋಡೋಣ ಅಂತ ಸಂಸದೆ ಶೋಭಾ ಕರಂದ್ಲಾಜೆ ಸವಾಲ್ ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡುತ್ತಿದ್ದ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ನವರಿಗೆ ಶಕ್ತಿ ಇದ್ರೆ ನಿಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಿ, ನೀವು ಬಲಹೀನರು, ನಿಮ್ಮ ಶಾಸಕರು ಎಲ್ಲಿದ್ದಾರೆ? ಅವರಿಗೆ ಸಮಾದಾನ ಪಡಿಸುವ ಕೆಲಸ ನಿಮ್ಮದು. ಕೆಲಸ ಮಾಡಲು ಸಾಧ್ಯವಾಗದಿದ್ದರೆ ಕೈಗೆ...

ಮೋದಿ ನೇಣು ಹಾಕಿಕೊಳ್ಳಲ್ಲ, ಪ್ರಮಾಣವಚನ ಸ್ವೀಕರಿಸ್ತಾರೆ- ಸಂಸದೆ ಶೋಭಾ ಕರಂದ್ಲಾಜೆ

ಕಲಬುರಗಿ: ರಮೇಶ್ ಜಾರಕಿಹೊಳಿಯವರಿಗೆ ಬಿಜೆಪಿ ಬುಲಾವ್ ಕೊಟ್ಟಿಲ್ಲ. ಕಾಂಗ್ರೆಸ್ ನ ಆಂತರಿಕ ಜಗಳವೇ ಅವರನ್ನ ಬೆಂಗಳೂರಿಗೆ ಬರುವಂತೆ ಮಾಡಿದೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಶೋಭಾ, ಮೊದಲು ಮೈತ್ರಿ ಸರ್ಕಾರದ ಬಗ್ಗೆ ಹರಿಹಾಯ್ದರು. ಜೆಡಿಎಸ್ ರಾಜ್ಯಾಧ್ಯ ವಿಶ್ವನಾಥ್, ಸಿದ್ದರಾಮಯ್ಯ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ. ಎರಡೂ ಪಕ್ಷದವರು ಸತ್ಯದ ಪರಾಮರ್ಶೆ ಮಾಡಬೇಕು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img