Monday, June 8, 2026

Shobha Karnadlaje BJP

ಮೋದಿ ನೇಣು ಹಾಕಿಕೊಳ್ಳಲ್ಲ, ಪ್ರಮಾಣವಚನ ಸ್ವೀಕರಿಸ್ತಾರೆ- ಸಂಸದೆ ಶೋಭಾ ಕರಂದ್ಲಾಜೆ

ಕಲಬುರಗಿ: ರಮೇಶ್ ಜಾರಕಿಹೊಳಿಯವರಿಗೆ ಬಿಜೆಪಿ ಬುಲಾವ್ ಕೊಟ್ಟಿಲ್ಲ. ಕಾಂಗ್ರೆಸ್ ನ ಆಂತರಿಕ ಜಗಳವೇ ಅವರನ್ನ ಬೆಂಗಳೂರಿಗೆ ಬರುವಂತೆ ಮಾಡಿದೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಶೋಭಾ, ಮೊದಲು ಮೈತ್ರಿ ಸರ್ಕಾರದ ಬಗ್ಗೆ ಹರಿಹಾಯ್ದರು. ಜೆಡಿಎಸ್ ರಾಜ್ಯಾಧ್ಯ ವಿಶ್ವನಾಥ್, ಸಿದ್ದರಾಮಯ್ಯ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ. ಎರಡೂ ಪಕ್ಷದವರು ಸತ್ಯದ ಪರಾಮರ್ಶೆ ಮಾಡಬೇಕು...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img