Friday, July 24, 2026

Shobha Karnadlaje BJP

ಮೋದಿ ನೇಣು ಹಾಕಿಕೊಳ್ಳಲ್ಲ, ಪ್ರಮಾಣವಚನ ಸ್ವೀಕರಿಸ್ತಾರೆ- ಸಂಸದೆ ಶೋಭಾ ಕರಂದ್ಲಾಜೆ

ಕಲಬುರಗಿ: ರಮೇಶ್ ಜಾರಕಿಹೊಳಿಯವರಿಗೆ ಬಿಜೆಪಿ ಬುಲಾವ್ ಕೊಟ್ಟಿಲ್ಲ. ಕಾಂಗ್ರೆಸ್ ನ ಆಂತರಿಕ ಜಗಳವೇ ಅವರನ್ನ ಬೆಂಗಳೂರಿಗೆ ಬರುವಂತೆ ಮಾಡಿದೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಶೋಭಾ, ಮೊದಲು ಮೈತ್ರಿ ಸರ್ಕಾರದ ಬಗ್ಗೆ ಹರಿಹಾಯ್ದರು. ಜೆಡಿಎಸ್ ರಾಜ್ಯಾಧ್ಯ ವಿಶ್ವನಾಥ್, ಸಿದ್ದರಾಮಯ್ಯ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ. ಎರಡೂ ಪಕ್ಷದವರು ಸತ್ಯದ ಪರಾಮರ್ಶೆ ಮಾಡಬೇಕು...
- Advertisement -spot_img

Latest News

ವೃದ್ಧಾಪ್ಯ, ವಿಧವಾ ವೇತನ ಪಡೆಯುವವರಿಗೆ ಬಿಗ್ ಶಾಕ್ – 82,812 ಜನರ ಪಿಂಚಣಿ ದಿಢೀರ್ ರದ್ದು!

ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ವಿಕಲಚೇತನರ ವೇತನದ ಕೆಲವೇ ನೂರು ರೂಪಾಯಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಬೀದರ್ ಜಿಲ್ಲೆಯಲ್ಲಿ ದೊಡ್ಡ ಶಾಕ್...
- Advertisement -spot_img