Monday, June 15, 2026

Shock for Grihajyothi

ಜಾತಿಗಣತಿ: ಈ ತಿಂಗಳು ಗೃಹಜ್ಯೋತಿಗೆ ಶಾಕ್‌!

ರಾಜ್ಯಾದ್ಯಂತ ನಡೆಯುತ್ತಿರುವ ಜಾತಿಗಣತಿ ಹಲವು ಸಮಸ್ಯೆಗಳ ಕೇಂದ್ರಬಿಂದು ಆಗಿದೆ. ಸರ್ವರ್ ಸಮಸ್ಯೆಯಲ್ಲಿ ಫೀಲ್ಡಿಗಿಳಿದ ಶಿಕ್ಷಕರು ಪರದಾಡುತ್ತಿದ್ದಾರೆ. ಜಾತಿಗಣತಿಯ ಟ್ರಬಲ್ ಈಗ ಗೃಹಜ್ಯೋತಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೂ ತಟ್ಟಿದೆ. ಬೆಸ್ಕಾಂ ಮೀಟರ್ ರೀಡರ್‌ಗಳಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಮನೆ ಗುರುತಿಸಿ ಪಟ್ಟಿ ಮಾಡುವ ಕೆಲಸ ನೀಡಲಾಗಿದೆ. ಬೆಸ್ಕಾಂ ಸಿಬ್ಬಂದಿ ಜಾತಿಗಣತಿಯಲ್ಲಿ ತಲ್ಲೀನರಾಗಿದ್ದ ಪರಿಣಾಮ ಆಗಸ್ಟ್‌ನಲ್ಲಿ ತಡವಾಗಿ ಮೀಟರ್‌...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img