Wednesday, April 22, 2026

Shock

ದೇಹದಲ್ಲಿ ಕರೆಂಟ್ ಪಾಸ್ ಅನುಭವ ನಿಮಗಾಗಿದ್ಯಾ…?

Special story ಬೆಂಗಳೂರು(ಫೆ.28): ನಮ್ಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳೋದು ಬಹಳ ಮುಖ್ಯ. ನಾವೇನು ತಿಂತೀವೋ ಅದ್ರಲ್ಲಿ ನಮ್ಮ ಜೀವನ ನಿಂತಿರುತ್ತೆ. ದೇಹಕ್ಕೆ ಬೇಕಾಗುವ ಪೋಷಕಾಂಶಯುಕ್ತ ಆಹಾರ ಸೇವಿಸೋದಂತೂ ಈಗಿನ ದಿನ ಬಹಳ ಇಂಪಾರ್ಟೆಂಟ್ ಆಗುತ್ತೆ, ಈಗಂತೂ ವಿಪರೀತ ಚಳಿ ಇಲ್ಲದಿದ್ರೂ, ಕೆಲವೊಬ್ಬರಿಗೆ ಆಗಾಗ ಕರೆಂಟ್ ಹೊಡೆಯೋ ಅನುಭವ ಆಗುತ್ತೆ..ಅಷ್ಟಕ್ಕೂ ಯಾಕೆ ಈ ರೀತಿಯ ಅನುಭವ ಆಗುತ್ತೆ ನಮ್ಮಆರೋಗ್ಯದಲ್ಲಿ ಸ್ವಲ್ಪ...

ಮಧುಮೇಹ ರೋಗಿಗಳಿಗೆ ಶಾಕ್..ಈ ಸಮಸ್ಯೆ ಇದ್ದರೆ ದೃಷ್ಟಿ ಕಳೆದುಕೊಳ್ಳುವ ಅಪಾಯವಿದೆ..!

Sugar Patient Problems ಮಧುಮೇಹ ಇರುವವರು ಸಕ್ಕರೆಯನ್ನು ಕಡಿಮೆ ಮಾಡುವತ್ತ ಗಮನಹರಿಸುತ್ತಾರೆ. ಆದರೆ ಅವರು ಇತರ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ. ಶುಗರ್ ರೋಗಿಗಳಿಗೆ ಕಣ್ಣು ಬತ್ತಿದರೆ ದೊಡ್ಡ ಅಪಾಯವಿದೆ ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ಈ ಸಮಸ್ಯೆಯ ಬಗ್ಗೆ ಕಾಳಜಿ ವಹಿಸದಿದ್ದರೆ ದೃಷ್ಟಿ ಕಳೆದುಕೊಳ್ಳುವ ಅಪಾಯವಿದೆ ಎಂದು ಹೇಳಲಾಗುತ್ತದೆ. ಸ್ವಾಭಾವಿಕವಾಗಿ, ಮಧುಮೇಹ ಹೊಂದಿರುವ ಜನರು...

ಹಬ್ಬದ ದಿನ ಕಿಚ್ಚನ ಅಭಿಮಾನಿಗಳಿಗೆ ಶಾಕ್..!

www.karnatakatv.net: ರಾಯಚೂರು : ರಾಜ್ಯಾದ್ಯಂತ ಸುದೀಪ್ ನಟಿಸಿರುವ ಕೋಟಿಗೊಬ್ಬ 3 ಸಿನಿಮಾ ರಿಲಿಸ್ ಆಗುವ ಮುನ್ನ ಅಭಿಮಾನಿಗಳಿಗೆ ಶಾಕ್ ನೀಡಿದೆ. ಬೆಳಗಿನ ಜಾವ ಅಭಿಮಾನಿಗಳು ಸಂತೋಷದಿoದ ಟಿಯೆಟರ್ ಮುಂದೆ ಕಿಚ್ಚನ ಸಿನಿಮಾ ನೋಡಲು ಮುಗಿಬಿದ್ದಿದ್ರು, ಕೋಟಿಗೊಬ್ಬ 3 ಸಿನಿಮಾ ವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ ಜನರಿಗೆ ಶಾಕ್ ಏದುರಾಗಿದೆ. ತಾಂತ್ರಿಕ ಕಾರಣದಿಂದ ಸಿನೆಮಾ ಕ್ಯಾನ್ಸಲ್ ಆಗಿದ್ದು,...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img