Friday, June 26, 2026

Shocking Incident

ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಶವ ಪತ್ತೆ!

ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಎಂದು ಗುರುತಿಸಲಾಗಿದೆ. ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದ ದಟ್ಟ ಅರಣ್ಯ ಪ್ರದೇಶದಲ್ಲಿ...

ಪುಟ್ಟ ಬಾಲಕನನ್ನ ಫುಟ್‌ಬಾಲ್‌ನಂತೆ ಒದ್ದ ಜಿಮ್ ಟ್ರೈನರ್

ತನ್ನ ಪಾಡಿಗೆ ತಾನು ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಜಿಮ್ ಟ್ರೈನರ್ ಒಬ್ಬ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದ ಬಾಲಕನನ್ನು ಪಕ್ಕದ ಮನೆಯಿಂದ ಹೊರಗೆ ಬಂದ ವ್ಯಕ್ತಿ ಕಾಲಿನಿಂದ ಒದ್ದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಜ್ಜಿ ಮನೆಗೆ ಬಂದಿದ್ದ...
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img