Tuesday, August 5, 2025

shokivaala

ಗಂಡನ ಶೋಕಿಗೆ ಅಮಾಯಕ ಪತ್ನಿಯ ಆತ್ಮಹತ್ಯೆ

ಕ್ರೈಮ್ ನ್ಯೂಸ್: ಬೆಂಗಳೂರಿನ ಕೆಂಗೇರಿಯಲ್ಲಿ  ಪವಿತ್ರಾ  ಎನ್ನುವ ಮಹಿಳೆ ಗಂಡನ ಕಿರುಕುಳಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ . ಸುಮುಖ ಮರ್ಚಂಟ್ಸ್  ಪ್ರೈವೆಟ್ ಲಿ. ಮಾಲಿಕರಾಗಿರುವ ಚೇತನಗೌಡ ಎನ್ನುವ ಉದ್ಯಮಿ ಮೊದಲ ಪತ್ನಿಗೆ ವಿಚ್ಚೇದನ ನೀಡಿ ಪವಿತ್ರಾ ಎನ್ನುವವರನ್ನು ಮದುವೆಯಾಗಿದ್ದರು. ಮದುವೆ ನಂತರ ಚೇತನ್ ದಂಪತಿಗಳು ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ವಾಸವಾಗಿದ್ದರು. ಈ ಪವಿತ್ರಾ ಅದೇ ಕಂಪನಿಯಲ್ಲಿ ಮ್ಯಾನೇಜರ್...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img