Monday, September 14, 2026

shoot

ದಸರಾ ಆನೆ ಬಲರಾಮನಿಗೆ ಗುಂಡು ಹಾರಿಸಿದ್ದ ವ್ಯಕ್ತಿ ಬಂಧನ

ಮೈಸೂರು: ದಸರಾ ಆನೆ ಬಲರಾಮನಿಗೆ ಜಮೀನೊಂದರ ಮಾಲೀಕ ಗುಂಡು ಹಾರಿಸಿದ್ದ ಈಗ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಹತ್ತಿರದಲ್ಲಿದ್ದ ಜಮೀನಿಗೆ ಬಲರಾಮ ಆನೆ ಹೋಗಿತ್ತು. ಈ ವೇಳೆ ಜಮೀನಿನ ಮಾಲೀಕ ಸುರೇಶ್ ಎಂಬುವವರು ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದರು. ಇದರಿಂದ ಬಲರಾಮ ಆನೆ ತೊಡೆ ಭಾಗಕ್ಕೆ ಗುಂಡು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img