ಮೈಸೂರು: ದಸರಾ ಆನೆ ಬಲರಾಮನಿಗೆ ಜಮೀನೊಂದರ ಮಾಲೀಕ ಗುಂಡು ಹಾರಿಸಿದ್ದ ಈಗ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಹತ್ತಿರದಲ್ಲಿದ್ದ ಜಮೀನಿಗೆ ಬಲರಾಮ ಆನೆ ಹೋಗಿತ್ತು. ಈ ವೇಳೆ ಜಮೀನಿನ ಮಾಲೀಕ ಸುರೇಶ್ ಎಂಬುವವರು ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದರು. ಇದರಿಂದ ಬಲರಾಮ ಆನೆ ತೊಡೆ ಭಾಗಕ್ಕೆ ಗುಂಡು...
ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33...