Wednesday, September 24, 2025

shooting start

ಡಿ ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..!

www.karnatakatv.net: ಡಿ ಬಾಸ್ ಸಿನಿಮಾ ಅಂದ್ರೆ ಯಾರಿಗೆ ತಾನೆ ಇಷ್ಟಾ ಇಲ್ಲ ಹೇಳಿ, ಬಾಸ್ ಸಿನಿಮಾ ಘೋಷಣೆಯಾದಾಗಿನಿಂದಲೂ ಅಭಿಮಾನಿಗಳು ಒಂಟಿಕಾಲಿನಲ್ಲಿ ಕಾಯ್ತಾಯಿದ್ದಾರೆ. ಆದ್ರೆ ಎಲ್ಲಾ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ ತಂಡ ಗುಡ್ ನ್ಯೂಸ್ ನೀಡಿದೆ. ಹೌದು.. ಚಾಲೆಂಜಿoಗ್ ಸ್ಟಾರ್ ದರ್ಶನ್ ಅವರು ಅಭಿನಯದ ಚಿತ್ರವು ಬಂದ್ರೆ ಸಾಕು ತಿಯೆಟರ್ ಗಳು ಫುಲ್ ಆಗೋದು ಗ್ಯಾರೆಂಟಿ. ಆದ್ರೆ...

‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರೀಕರಣ ಆರಂಭ

www.karnatakatv.net : ಬೆಂಗಳೂರು : ಕಿರಿಕ್ ಪಾರ್ಟಿಯಿಂದ ಭಾರಿ ಹೆಸರನ್ನು ಮಾಡಿದ ನಟ  ರಕ್ಷಿತ್ ಶೆಟ್ಟಿ  ಅವರು ಅಭಿನಯಿಸಿದ ‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರದ ಚಿತ್ರೀಕರಣ ಮತ್ತೆ ಆರಂಭವಾಗಿದೆ. ಇದೀಗ ಸುಮಾರು 35 ದಿನಗಳ ಕಾಲ ಎರಡನೇ ಅಂತದ ಚಿತ್ರಿಕರಣ ಮಾಡಲು ಚಿತ್ರತಂಡವು ಪ್ಲ್ಯಾನ್ ಮಾಡಿಕೊಂಡಿದೆ.  ಹಾಗೇ 21 ದಿನಗಳ ಕಾಲ ಮೊದಲನೆ...
- Advertisement -spot_img

Latest News

2028ರ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಸ್ಪರ್ಧೆ?

93ರ ಇಳಿವಯಸ್ಸಲ್ಲೂ ರಾಜಕೀಯ ಹೋರಾಟ ನಿಲ್ಲಲ್ಲ ಎಂಬ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಹೇಳಿಕೆ, ಜೆಡಿಎಸ್‌ಗೆ ಹೊಸ ಹುಮ್ಮಸ್ಸು ನೀಡಿದೆ. ಆದ್ರೆ, ಮಿತ್ರಪಕ್ಷ ಬಿಜೆಪಿ ಹಾಗೂ...
- Advertisement -spot_img