Tuesday, March 17, 2026

shooting start

ಡಿ ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..!

www.karnatakatv.net: ಡಿ ಬಾಸ್ ಸಿನಿಮಾ ಅಂದ್ರೆ ಯಾರಿಗೆ ತಾನೆ ಇಷ್ಟಾ ಇಲ್ಲ ಹೇಳಿ, ಬಾಸ್ ಸಿನಿಮಾ ಘೋಷಣೆಯಾದಾಗಿನಿಂದಲೂ ಅಭಿಮಾನಿಗಳು ಒಂಟಿಕಾಲಿನಲ್ಲಿ ಕಾಯ್ತಾಯಿದ್ದಾರೆ. ಆದ್ರೆ ಎಲ್ಲಾ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ ತಂಡ ಗುಡ್ ನ್ಯೂಸ್ ನೀಡಿದೆ. ಹೌದು.. ಚಾಲೆಂಜಿoಗ್ ಸ್ಟಾರ್ ದರ್ಶನ್ ಅವರು ಅಭಿನಯದ ಚಿತ್ರವು ಬಂದ್ರೆ ಸಾಕು ತಿಯೆಟರ್ ಗಳು ಫುಲ್ ಆಗೋದು ಗ್ಯಾರೆಂಟಿ. ಆದ್ರೆ...

‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರೀಕರಣ ಆರಂಭ

www.karnatakatv.net : ಬೆಂಗಳೂರು : ಕಿರಿಕ್ ಪಾರ್ಟಿಯಿಂದ ಭಾರಿ ಹೆಸರನ್ನು ಮಾಡಿದ ನಟ  ರಕ್ಷಿತ್ ಶೆಟ್ಟಿ  ಅವರು ಅಭಿನಯಿಸಿದ ‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರದ ಚಿತ್ರೀಕರಣ ಮತ್ತೆ ಆರಂಭವಾಗಿದೆ. ಇದೀಗ ಸುಮಾರು 35 ದಿನಗಳ ಕಾಲ ಎರಡನೇ ಅಂತದ ಚಿತ್ರಿಕರಣ ಮಾಡಲು ಚಿತ್ರತಂಡವು ಪ್ಲ್ಯಾನ್ ಮಾಡಿಕೊಂಡಿದೆ.  ಹಾಗೇ 21 ದಿನಗಳ ಕಾಲ ಮೊದಲನೆ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img