Monday, November 17, 2025

shooting start

ಡಿ ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..!

www.karnatakatv.net: ಡಿ ಬಾಸ್ ಸಿನಿಮಾ ಅಂದ್ರೆ ಯಾರಿಗೆ ತಾನೆ ಇಷ್ಟಾ ಇಲ್ಲ ಹೇಳಿ, ಬಾಸ್ ಸಿನಿಮಾ ಘೋಷಣೆಯಾದಾಗಿನಿಂದಲೂ ಅಭಿಮಾನಿಗಳು ಒಂಟಿಕಾಲಿನಲ್ಲಿ ಕಾಯ್ತಾಯಿದ್ದಾರೆ. ಆದ್ರೆ ಎಲ್ಲಾ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ ತಂಡ ಗುಡ್ ನ್ಯೂಸ್ ನೀಡಿದೆ. ಹೌದು.. ಚಾಲೆಂಜಿoಗ್ ಸ್ಟಾರ್ ದರ್ಶನ್ ಅವರು ಅಭಿನಯದ ಚಿತ್ರವು ಬಂದ್ರೆ ಸಾಕು ತಿಯೆಟರ್ ಗಳು ಫುಲ್ ಆಗೋದು ಗ್ಯಾರೆಂಟಿ. ಆದ್ರೆ...

‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರೀಕರಣ ಆರಂಭ

www.karnatakatv.net : ಬೆಂಗಳೂರು : ಕಿರಿಕ್ ಪಾರ್ಟಿಯಿಂದ ಭಾರಿ ಹೆಸರನ್ನು ಮಾಡಿದ ನಟ  ರಕ್ಷಿತ್ ಶೆಟ್ಟಿ  ಅವರು ಅಭಿನಯಿಸಿದ ‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರದ ಚಿತ್ರೀಕರಣ ಮತ್ತೆ ಆರಂಭವಾಗಿದೆ. ಇದೀಗ ಸುಮಾರು 35 ದಿನಗಳ ಕಾಲ ಎರಡನೇ ಅಂತದ ಚಿತ್ರಿಕರಣ ಮಾಡಲು ಚಿತ್ರತಂಡವು ಪ್ಲ್ಯಾನ್ ಮಾಡಿಕೊಂಡಿದೆ.  ಹಾಗೇ 21 ದಿನಗಳ ಕಾಲ ಮೊದಲನೆ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img