Friday, August 14, 2026

shooting start

ಡಿ ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..!

www.karnatakatv.net: ಡಿ ಬಾಸ್ ಸಿನಿಮಾ ಅಂದ್ರೆ ಯಾರಿಗೆ ತಾನೆ ಇಷ್ಟಾ ಇಲ್ಲ ಹೇಳಿ, ಬಾಸ್ ಸಿನಿಮಾ ಘೋಷಣೆಯಾದಾಗಿನಿಂದಲೂ ಅಭಿಮಾನಿಗಳು ಒಂಟಿಕಾಲಿನಲ್ಲಿ ಕಾಯ್ತಾಯಿದ್ದಾರೆ. ಆದ್ರೆ ಎಲ್ಲಾ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ ತಂಡ ಗುಡ್ ನ್ಯೂಸ್ ನೀಡಿದೆ. ಹೌದು.. ಚಾಲೆಂಜಿoಗ್ ಸ್ಟಾರ್ ದರ್ಶನ್ ಅವರು ಅಭಿನಯದ ಚಿತ್ರವು ಬಂದ್ರೆ ಸಾಕು ತಿಯೆಟರ್ ಗಳು ಫುಲ್ ಆಗೋದು ಗ್ಯಾರೆಂಟಿ. ಆದ್ರೆ...

‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರೀಕರಣ ಆರಂಭ

www.karnatakatv.net : ಬೆಂಗಳೂರು : ಕಿರಿಕ್ ಪಾರ್ಟಿಯಿಂದ ಭಾರಿ ಹೆಸರನ್ನು ಮಾಡಿದ ನಟ  ರಕ್ಷಿತ್ ಶೆಟ್ಟಿ  ಅವರು ಅಭಿನಯಿಸಿದ ‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರದ ಚಿತ್ರೀಕರಣ ಮತ್ತೆ ಆರಂಭವಾಗಿದೆ. ಇದೀಗ ಸುಮಾರು 35 ದಿನಗಳ ಕಾಲ ಎರಡನೇ ಅಂತದ ಚಿತ್ರಿಕರಣ ಮಾಡಲು ಚಿತ್ರತಂಡವು ಪ್ಲ್ಯಾನ್ ಮಾಡಿಕೊಂಡಿದೆ.  ಹಾಗೇ 21 ದಿನಗಳ ಕಾಲ ಮೊದಲನೆ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img