Saturday, March 14, 2026

Shootout

ಬಂಧಿಸಲು ಹೋದ ಪೋಲೀಸರ ಮೇಲೇ ಹಲ್ಲೆ; ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಪೋಲಿಸರ ಮೇಲೆ ಚಾಕುವಿನಿಂದ ದಾಳಿಗೆ ಯತ್ನಿಸಿದ ಆರೋಪಿಯ ಕಾಲಿಗೆ ದೊಡ್ಡಪೇಟೆ ಠಾಣೆ ಸಬ್ ಇನ್ಸ್ ಪೆಕ್ಟರ್ ವಸಂತ್ ಗುಂಡು ಹಾರಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾಗ ಈ ಘಟನೆ ನಡೆದಿದೆ. ಐದು ದಿನಗಳ ಹಿಂದೆ ನಾಲ್ವರು ಯುವಕರ ತಂಡ ಅಶೋಕ್ ಪ್ರಭು ಎಂಬುವರಿಗೆ ಅಡ್ಡಹಾಕಿ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದರು. ಈ ವೇಳೆ...

ಕೋರ್ಟ್ ಆವರಣದಲ್ಲೇ ಶೂಟೌಟ್- ನಾಲ್ವರ ಹತ್ಯೆ…!

www.karnatakatv.net: ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಇಂದು ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಗ್ಯಾಂಗ್ ಸ್ಟರ್ ಜಿತೇಂದರ್ ಮನ್ 'ಗೋಗಿ' ಸೇರಿ ನಾಲ್ವರು ಮೃತಪಟ್ಟಿದ್ದಾರೆ. ವಕೀಲರ ಸಮವಸ್ತ್ರ ಧರಿಸಿದ್ದ ಮೂವರು ದಾಳಿಕೋರರನ್ನು ರೋಹಿಣಿ ನ್ಯಾಯಾಲಯದಲ್ಲಿ ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ. ಇನ್ನು ಹತ್ಯೆಗೀಡಾಗಿರೋ ಜಿತೇಂದರ್ ಮನ್ 'ಗೋಗಿ'ಯನ್ನು ಪೊಲೀಸರು  ರೋಹಿಣಿ ಕೋರ್ಟ್ ಗೆ ವಿಚಾರಣೆಗೆ ಕರೆತರುವ ವೇಳೆ ದುಷ್ಕರ್ಮಿಗಳು...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img