Friday, April 24, 2026

short circute

ಎತ್ತುಗಳನ್ನು ರಕ್ಷಿಸಲು ತನ್ನ ಪ್ರಾಣವನ್ನು ಕಳೆದುಕೊಂಡ ಯುವ ರೈತ

ಹಾವೇರಿ:ಬಿತ್ತನೆಗೆಂದು ಹೊಲಕ್ಕೆ ಎತ್ತಗಳನ್ನು ತೆಗೆದುಕೊಂಡು ಹೋದ ಯುವ ರೈತ ಎತ್ತುಗಳನ್ನು ಪ್ರಾಣಾಪಾಯದಿಂದ ರಕ್ಷಿಸಲು ಹೋಗಿ ತನ್ನ ಪ್ರಾಣವನ್ನು ಕಳೆದುಕೊಂಡು ಹೆಣವಾಗಿ ವಾಪಾಸಾಗಿರುವ ಕಣ್ಣಿರಿನ ಕಥೆ ಇಲ್ಲಿದೆ ನೋಡಿ. ಹೌದು ಸ್ನೇಹಿತರೆ ಮನುಷ್ಯನಿಗೆ ಸಾವು ಯಾವಾಗ ಬರುತ್ತದೆಂದು ಗೊತ್ತಾಗುವುದಿಲ್ಲ  ಮನೆಯಿಂದ ಎಲ್ಲಿಗಾದರೂ ಹೋದರೆ ಕ್ಷೇಮವಾಗಿ ವಾಪಸ್ಸು ಮನೆಗೆ ಬರುತ್ತಾನೆ ಎಂಬ ನಂಬಿಕೆ ಇಲ್ಲದಂತಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img