Monday, March 30, 2026

Short Film Kannada

‘ದರ್ಶನ್ ಸರ್ ಹತ್ರ ಈ ಕ್ವಾಲಿಟಿ ಕದಿತೀನಿ…’

https://youtu.be/KFiXgITKAss ನಟ ಗೌರವ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಯಾವ ಯಾವ ನಟರ ಬಳಿ, ಯಾವ ಯಾವ ಕ್ವಾಲಿಟಿಯನ್ನ ಕದಿಯುತ್ತಾರೆ ಅಂತಾ ಹೇಳಿದ್ದಾರೆ. ಅಲ್ಲದೇ ಕೆಲ ವಿಷಗಳ ಬಗ್ಗೆಯೂ ಮಾತನಾಡಿದ್ದಾರೆ. ಗೌರವ್ ಬೆಂಗಳೂರಿಗೆ ಬಂದ ಹೊಸತರಲ್ಲಿ ನದಿ ಬೆಟ್ಟಕೆ ಮೊದಲು ಹೋಗಿದ್ದಂತೆ. ಇನ್ನು ಸೆಕೆಂಡ್ ಇಯರ್ ಇಂಜಿನಿಯರಿಂಗ್‌ನಲ್ಲೇ ಸ್ಮೋಕ್ ಮಾಡೋಕ್ಕೆ ಕಲಿತಿದ್ದ ಗೌವರ್, ಅಪಘಾತವಾದ ಬಳಿಕ...
- Advertisement -spot_img

Latest News

ಮಂಡ್ಯ ಜನರಿಗೆ ಗೂಡ್ ನ್ಯೂಸ್; ಆಸ್ತಿ ತೆರಿಗೆಯಲ್ಲಿ 5% ರಿಯಾಯಿತಿ!

2026–27ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಮಹತ್ವದ ಪ್ರಕಟಣೆ ಹೊರಡಿಸಿವೆ. ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ...
- Advertisement -spot_img