Saturday, July 5, 2025

Short Film Kannada

‘ದರ್ಶನ್ ಸರ್ ಹತ್ರ ಈ ಕ್ವಾಲಿಟಿ ಕದಿತೀನಿ…’

https://youtu.be/KFiXgITKAss ನಟ ಗೌರವ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಯಾವ ಯಾವ ನಟರ ಬಳಿ, ಯಾವ ಯಾವ ಕ್ವಾಲಿಟಿಯನ್ನ ಕದಿಯುತ್ತಾರೆ ಅಂತಾ ಹೇಳಿದ್ದಾರೆ. ಅಲ್ಲದೇ ಕೆಲ ವಿಷಗಳ ಬಗ್ಗೆಯೂ ಮಾತನಾಡಿದ್ದಾರೆ. ಗೌರವ್ ಬೆಂಗಳೂರಿಗೆ ಬಂದ ಹೊಸತರಲ್ಲಿ ನದಿ ಬೆಟ್ಟಕೆ ಮೊದಲು ಹೋಗಿದ್ದಂತೆ. ಇನ್ನು ಸೆಕೆಂಡ್ ಇಯರ್ ಇಂಜಿನಿಯರಿಂಗ್‌ನಲ್ಲೇ ಸ್ಮೋಕ್ ಮಾಡೋಕ್ಕೆ ಕಲಿತಿದ್ದ ಗೌವರ್, ಅಪಘಾತವಾದ ಬಳಿಕ...
- Advertisement -spot_img

Latest News

ದೇಶದ ಎರಡನೇ ಅತಿ ಉದ್ದದ ಸಿಗಂದೂರು ಸೇತುವೆ ಜುಲೈ 14ರಂದು ರಾಷ್ಟ್ರಕ್ಕೆ ಅರ್ಪಣೆ: ಬಿ.ವೈ. ರಾಘವೇಂದ್ರ

Shivamogga News: ಸಿಂಗಂದೂರು ಚೌಡೇಶ್ವರಿ ದೇವಿಯನ್ನು ನೋಡಲು ಇಷ್ಟು ದಿನ ಬಾರ್ಜ್ ಏರಿ ಹೋಗಬೇಕಿತ್ತು. ಆದರೆ ಇದೀಗ ಸೇತುವೆ ನಿರ್ಮಾಣವಾಗಿದ್ದು, ಈ ಸೇತುವೆ ಇದೇ ಜುಲೈ...
- Advertisement -spot_img