ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಕಿರುಚಿತ್ರ ನಿರ್ದೇಶನ ಉತ್ತಮ ವೇದಿಕೆಯಾಗಿದೆ. ಬೆಳ್ಳಿತೆರೆಯ ಮೇಲೆ ದೊಡ್ಡ ಚಿತ್ರಗಳನ್ನು ನಿರ್ದೇಶಿಸುವ ಆಸೆ ಹೊತ್ತ ಯುವ ಉತ್ಸಾಹಿ ಯುವಕರು, ತಮ್ಮ ಮೊದಲ ಪ್ರಯತ್ನವಾಗಿ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.ಮೂಲತಃ ರಂಗಭೂಮಿ ಕಲಾವಿದ, ಅಭಿನಯ ತರಂಗ ಹಾಗೂ ವಿಜಯನಗರ ಬಿಂಬದಲ್ಲಿ ನಾಟಕಗಳಲ್ಲಿ ಅಭಿನಯ. ಆನಂತರ ALL OK ಸೇರಿದಂತೆ ಕನ್ನಡದ ಸುಪ್ರಸಿದ್ಧ rappers...
Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ರಥ ಮುರಿದು ಬಿದ್ದಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.
ಈ...