Sunday, June 22, 2025

shot circute

Devadurga: ಶಾರ್ಟ್ ಸಕ್ಯೂಟ್ ನಿಂದ ಮಹಿಳೆ ಸಾವು

ದೇವದುರ್ಗ: ದೇವದುರ್ಗ ತಾಲೂಕಗಳಲ್ಲಿ ರೈತರು ಹೊಲಗಳಲ್ಲಿ ಸೂರು ಕಟ್ಟಿಕೊಂಡು ಟೀನ್ ಗಳ ಮೂಲಕ ಶೆಡ್ ಹಾಕಿ ಹೊಲದಲ್ಲಿ ಜೀವನ ನಡೆಸುವುದು ಸಾಮಾನ್ಯ ಆದರೆ ಈ ವಾಸಸ್ಥಳವೇ ಮುಳುವಾಗಿದೆ. ರಸ್ತೆಯ ಪಕ್ಕದಲ್ಲಿರುವ ವಿದ್ಯುತ್ ಕಂಬದಿಂದ ಹೊಲದಲ್ಇರುವ ಟೀನ್ ಶೆಡ್ ಗೆ ವಿದ್ಯುತ್ ಸಂಪರ್ಕ ತೆಗೆದುಕೊಳ್ಳಲಾಗಿತ್ತು ದೇವದುರ್ಗ ತಾಲೂಕಿನ ಕೋಣಚಪ್ಪಳಿ ಗ್ರಾಮದಲ್ಲಿ ರೈತ ವೆಂಕಟೇಶ ಹೊಲದಲ್ಲಿ ಹುಡಿಸಲು ಹಾಕಿದ್ದನು...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img