Thursday, October 16, 2025

#Shraddha

Mahalaya: ಶ್ರಾದ್ಧವನ್ನು ಮಾಡುವ ವಿಧಾನ ಹೇಗೆ..?

Spiritual: ಮಹಾಲಯ ಮಾಸ ಶುರುವಾಗಿದೆ. ಈ ದಿನಗಳಲ್ಲಿ ನಾವು ನಮ್ಮ ಪೂರ್ವಜರ ಶ್ರಾದ್ಧ ಕಾರ್ಯವನ್ನು ಮಾಡಲು ಉತ್ತಮ ಸಮಯ. ಅವರು ತೀರಿಹೋದ ದಿನಗಳಲ್ಲಿ ಶ್ರಾದ್ಧ ಕಾರ್ಯ ಮಾಡಲಾಗದಿದ್ದಲ್ಲಿ, ಮಹಾಲಯ ಮಾಸದಲ್ಲಿ ಶ್ರಾದ್ಧ ಕಾರ್ಯ ಮಾಡಲು ಅವಕಾಶವಿದೆ. ಹಾಗಾದ್ರೆ ಶ್ರಾದ್ಧವನ್ನು ಹೇಗೆ ಮಾಡಬೇಕು ಎಂದು ತಿಳಿಯೋಣ ಬನ್ನಿ.. https://youtu.be/hGfuCh1gfDI ಹಿಂದೂ ಧರ್ಮದಲ್ಲಿ ಹಲವು ರೀತಿಯಲ್ಲಿ ಶ್ರಾದ್ಧ ಕಾರ್ಯ ಮಾಡಲಾಗುತ್ತದೆ....

ಪ್ರಿಯತಮೆಯನ್ನು ಕೊಲೆ ಮಾಡಿ ಢಾಬಾ ಫ್ರಿಡ್ಜ್ ನಲ್ಲಿಟ್ಟ ಪಾಪಿ…!

crime news ಬೆಂಗಳೂರು(ಫೆ.15): ಕಳೆದ ಬಾರಿ ದೆಹಲಿಯಲ್ಲಿ ನಡೆದ ಶ್ರದ್ದಾ ಎಂಬ ಯುವತಿಯ ಕೊಲೆ ಪ್ರಕರಣ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ದೆಹಲಿಯಲ್ಲಿ ಆಫ್ತಾಬ್ ಪೂನಾವಾಲಾ ಎಂಬಾತ ತಾನು ಪ್ರೀತಿಸುತ್ತಿದ್ದ ಶ್ರದ್ಧಾ ಎಂಬಾಕೆಯನ್ನು ಕೊಲೆ ಮಾಡಿ, ಫ್ರಿಡ್ಜ್ ನಲ್ಲಿ ಇರಿಸಿ, ಪಾಪ ಕೃತ್ಯವನ್ನು ಎಸಗಿದ್ದ ಸುದ್ದಿಯಾಗಿತ್ತು. ಇದೀಗ ಅದೇ ರೀತಿ ದೆಹಲಿಯಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ....
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img