Saturday, March 14, 2026

Shree jayamrutunjaya swamiji

ಬಿಜೆಪಿ ಸರ್ಕಾರಕ್ಕೆ ಸ್ವಾಮೀಜಿ ಎಚ್ಚರಿಕೆ- 2 ದಿನ ಡೆಡ್ ಲೈನ್..!

www.karnatakatv.net : ತುಮಕೂರು : ಪಂಚಮಸಾಲಿ ಲಿಂಗಾಯಿತ ಸಮುದಾಯದ 2ಎ ಮೀಸಲಾತಿಗೆ ಸರ್ಕಾರಕ್ಕೆ ನೀಡಿದ ಗಡುವು ಸೆಪ್ಟೆಂಬರ್ 15ಕ್ಕೆ ಕೊನೆಯಾಗಿದೆ. ಇನ್ನೆರಡು ದಿನಗಳಲ್ಲಿ ಮೀಸಲಾತಿ ಘೋಷಣೆಯಾಗಿದ್ದರೆ ಮತ್ತೆ ಹೋರಾಟಕ್ಕೆ ಮಾಡ್ತೀವಿ ಅಂತ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿರೋ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ತುಮಕೂರಿನ ತ್ರಿವಿಧ ದಾಸೋಹ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img